ಉಡುಪಿ:ಉಡುಪಿ ಅಜ್ಜರಕಾಡಿನ ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಘಟಕ ಸಹಿತ ರಾಜ್ಯಾದ್ಯಂತ ಇರುವ ಡಯಾಲಿಸಿಸ್ ಘಟಕಗಳ ಅವ್ಯವಸ್ಥೆ ಬಗ್ಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದಾರೆ.
ಡಯಾಲಿಸಿಸ್ ಘಟಕಗಳ ಅವ್ಯವಸ್ಥೆಯಿಂದ ಬಡರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ವಿಷಯ ಮಂಡಿಸಿದ್ರು. ಅಜ್ಜರಕಾಡಿನ ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಘಟಕಗಳ ಅವ್ಯವಸ್ಥೆಯಿಂದ ಪರದಾಡುತ್ತಿದ್ದ ಬಡರೋಗಿಗಳಿಗೆ ಸ್ವತಃ ಮುತುರ್ವಜಿ ವಹಿಸಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿರುವ ಶಾಸಕ ಯಶ್ಪಾಲ್ ಸುವರ್ಣ ಅವರ ಜನಪರ ಕಾಳಜಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿತ್ತು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…