ಜನ ಮನದ ನಾಡಿ ಮಿಡಿತ

Advertisement

ಪುದು ಗ್ರಾಮದ ಕುಡಿಯುವ ನೀರಿನ ಯೋಜನೆಯ ಕನಸು ನನಾಸಗಿಸಿದ ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್

ಬOಟ್ವಾಳ:ಪುದು ಗ್ರಾಮದ ಜನರ ಹಲವು ವರ್ಷಗಳ ಬೇಡಿಕೆಯಾಗಿರುವ ಮನೆ ಮನೆಗೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಕನಸು ಮಂಗಳೂರು ವಿಧಾನಸಾಭಾ ಕ್ಷೇತ್ರದ ಶಾಸಕರಾದ ಯು.ಟಿ.ಖಾದರ್ ಅವರ ಪರಿಶ್ರಮದಿಂದ ಇಂದು ನನಸಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಉಮರ್ ಫಾರೂಕ್ ಫರಂಗಿಪೇಟೆ ಹೇಳಿದ್ದಾರೆ.

ಇವರು ಜಲ ಜೀವನ್ ಮಿಶನ್ ಯೋಜನೆಯಡಿ 6 ಕೋಟಿ 77 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮನೆ ಮನೆಗೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಅವರು ಮಾತನಾಡ್ತ, ಈ ಯೋಜನೆಯಡಿ ಪುದು ಗ್ರಾಮದ ಅಮ್ಮೆಮ್ಮಾರ್, ಪುಂಚಮೆ, ಫರಂಗಿಪೇಟೆ, ಪೇರಿಮಾರ್, ಕುಂಪನಮಜಲು, ನೆತ್ತರಕೆರೆ ಮತ್ತು ಸುಜೀರ್‌ನಲ್ಲಿ ಬೃಹತ್ ಟ್ಯಾಂಕ್‌ಗಳನ್ನು ನಿರ್ಮಿಸಲಾಗುವುದು.

1 ಲಕ್ಷ ಲೀಟರ್ ಸಾಮರ್ಥ್ಯದ 1 ಟ್ಯಾಂಕ್, 50 ಸಾವಿರ ಲೀಟರ್ ಸಾಮರ್ಥ್ಯದ 5 ಟ್ಯಾಂಕ್, 50 ಸಾವಿರ ಲೀಟರ್ ಸಾಮರ್ಥ್ಯದ 1 ಜಿ.ಎಲ್.ಎಸ್.ಆರ್ ಟ್ಯಾಂಕ್ ನಿರ್ಮಾಣವಾಗಲಿದೆ. ಈ ಟ್ಯಾಂಕ್‌ಗಳಿAದ ಪುದು ಗ್ರಾಮದ ಪ್ರತಿಯೊಂದು ಮನೆಗೆ ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರು ಸರಬರಾಜು ಆಗಲಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!