ಬOಟ್ವಾಳ:ಪುದು ಗ್ರಾಮದ ಜನರ ಹಲವು ವರ್ಷಗಳ ಬೇಡಿಕೆಯಾಗಿರುವ ಮನೆ ಮನೆಗೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಕನಸು ಮಂಗಳೂರು ವಿಧಾನಸಾಭಾ ಕ್ಷೇತ್ರದ ಶಾಸಕರಾದ ಯು.ಟಿ.ಖಾದರ್ ಅವರ ಪರಿಶ್ರಮದಿಂದ ಇಂದು ನನಸಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಉಮರ್ ಫಾರೂಕ್ ಫರಂಗಿಪೇಟೆ ಹೇಳಿದ್ದಾರೆ.
ಇವರು ಜಲ ಜೀವನ್ ಮಿಶನ್ ಯೋಜನೆಯಡಿ 6 ಕೋಟಿ 77 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮನೆ ಮನೆಗೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಅವರು ಮಾತನಾಡ್ತ, ಈ ಯೋಜನೆಯಡಿ ಪುದು ಗ್ರಾಮದ ಅಮ್ಮೆಮ್ಮಾರ್, ಪುಂಚಮೆ, ಫರಂಗಿಪೇಟೆ, ಪೇರಿಮಾರ್, ಕುಂಪನಮಜಲು, ನೆತ್ತರಕೆರೆ ಮತ್ತು ಸುಜೀರ್ನಲ್ಲಿ ಬೃಹತ್ ಟ್ಯಾಂಕ್ಗಳನ್ನು ನಿರ್ಮಿಸಲಾಗುವುದು.
1 ಲಕ್ಷ ಲೀಟರ್ ಸಾಮರ್ಥ್ಯದ 1 ಟ್ಯಾಂಕ್, 50 ಸಾವಿರ ಲೀಟರ್ ಸಾಮರ್ಥ್ಯದ 5 ಟ್ಯಾಂಕ್, 50 ಸಾವಿರ ಲೀಟರ್ ಸಾಮರ್ಥ್ಯದ 1 ಜಿ.ಎಲ್.ಎಸ್.ಆರ್ ಟ್ಯಾಂಕ್ ನಿರ್ಮಾಣವಾಗಲಿದೆ. ಈ ಟ್ಯಾಂಕ್ಗಳಿAದ ಪುದು ಗ್ರಾಮದ ಪ್ರತಿಯೊಂದು ಮನೆಗೆ ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರು ಸರಬರಾಜು ಆಗಲಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…