ಬOಟ್ವಾಳ:ಪುದು ಗ್ರಾಮದ ಜನರ ಹಲವು ವರ್ಷಗಳ ಬೇಡಿಕೆಯಾಗಿರುವ ಮನೆ ಮನೆಗೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಕನಸು ಮಂಗಳೂರು ವಿಧಾನಸಾಭಾ ಕ್ಷೇತ್ರದ ಶಾಸಕರಾದ ಯು.ಟಿ.ಖಾದರ್ ಅವರ ಪರಿಶ್ರಮದಿಂದ ಇಂದು ನನಸಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಉಮರ್ ಫಾರೂಕ್ ಫರಂಗಿಪೇಟೆ ಹೇಳಿದ್ದಾರೆ.
ಇವರು ಜಲ ಜೀವನ್ ಮಿಶನ್ ಯೋಜನೆಯಡಿ 6 ಕೋಟಿ 77 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮನೆ ಮನೆಗೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಅವರು ಮಾತನಾಡ್ತ, ಈ ಯೋಜನೆಯಡಿ ಪುದು ಗ್ರಾಮದ ಅಮ್ಮೆಮ್ಮಾರ್, ಪುಂಚಮೆ, ಫರಂಗಿಪೇಟೆ, ಪೇರಿಮಾರ್, ಕುಂಪನಮಜಲು, ನೆತ್ತರಕೆರೆ ಮತ್ತು ಸುಜೀರ್ನಲ್ಲಿ ಬೃಹತ್ ಟ್ಯಾಂಕ್ಗಳನ್ನು ನಿರ್ಮಿಸಲಾಗುವುದು.
1 ಲಕ್ಷ ಲೀಟರ್ ಸಾಮರ್ಥ್ಯದ 1 ಟ್ಯಾಂಕ್, 50 ಸಾವಿರ ಲೀಟರ್ ಸಾಮರ್ಥ್ಯದ 5 ಟ್ಯಾಂಕ್, 50 ಸಾವಿರ ಲೀಟರ್ ಸಾಮರ್ಥ್ಯದ 1 ಜಿ.ಎಲ್.ಎಸ್.ಆರ್ ಟ್ಯಾಂಕ್ ನಿರ್ಮಾಣವಾಗಲಿದೆ. ಈ ಟ್ಯಾಂಕ್ಗಳಿAದ ಪುದು ಗ್ರಾಮದ ಪ್ರತಿಯೊಂದು ಮನೆಗೆ ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರು ಸರಬರಾಜು ಆಗಲಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…