ಪಕ್ಷಿಕೆರೆ : ಪಂಜ ಫ್ರೆಂಡ್ಸ್ ವತಿಯಿಂದ ಗ್ರಾಮೀಣ ಮಟ್ಟದ ವಾಲಿಬಾಲ್ ಪಂದ್ಯಾಟ ಪಂಜ ಬಾಕಿ ಮಾರು ಗದ್ದೆಯಲ್ಲಿ ನಡೆಯಿತು ಕಾರ್ಯಕ್ರಮದ ಉದ್ಘಾಟನೆಯನ್ನು ಪಂಜದ ಗುತ್ತು ವಿಶ್ವನಾಥ ಶೆಟ್ಟಿ ನೆರವೇರಿಸಿದರು ಈ ಸಂದರ್ಭದಲ್ಲಿ ಅತಿಥಿಗಳಾಗಿ ಸುಂದರ ಪೂಜಾರಿ ಉಲ್ಯ, ಗ್ರಾಮ ಪಂಚಾಯತ್ ಸದಸ್ಯರಾದ ಸುರೇಶ್ ಪಂಜ, ಕೇಶವ ಪೂಜಾರಿ ಪಂಜ, ರಾಜೇಂದ್ರ ಶೆಟ್ಟಿ ಪಂಜ ಕೆಳಗಿನ ಮನೆ , ಉದಯಕುಮಾರ್ ಶೆಟ್ಟಿ ಪಂಜ, ಭರತ್ ಶೆಟ್ಟಿ ಪಂಜ, ಚಂದ್ರಶೇಖರ್ ಕಾಪಿಕಾಡು, ಪ್ರಮೋದ್ ಶೆಟ್ಟಿ ಪಂಜ ಮತ್ತು ಪಂಜ ಫ್ರೆಂಡ್ಸ್ ಇದರ ಸದಸ್ಯರು ಉಪಸ್ಥಿತರಿದ್ದರು ಸುಮಾರು 32 ತಂಡ ಭಾಗವಹಿಸಿದವು.
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…
ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್ಆರ್ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…