ಬಂಟ್ವಾಳ:ಸರಣಿ ಅಂಗಡಿಗೆ ನುಗ್ಗಿ ಕಳವು ಮಾಡಿದ ಘಟನೆ ಬಿಸಿರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಬಿ.ಸಿ.ರೋಡಿನ ಕೈಕಂಬದಲ್ಲಿ ಒಟ್ಟು 12 ಅಂಗಡಿಗಳಿಗೆ ಕಳ್ಳನೋರ್ವ ನುಗ್ಗಿ ಜಾಲಾಡಿ ಬಳಿಕ ಮೂರು ಅಂಗಡಿಗಳಿಗೆ ನುಗ್ಗಿದ್ದಾನೆ.
ಇದರಲ್ಲಿ ಮೂರು ಅಂಗಡಿಗಳಿoದ ಸುಮಾರು 61 ಸಾವಿರ ರೂ ಕಳವು ಮಾಡಿದ್ದಾನೆ ಇಲ್ಲಿನ ಡಿಶ್ ಟಿ.ವಿ .ರಿಚಾರ್ಜ್ ಅಂಗಡಿಯೊoದರಲ್ಲಿ ಇಡಲಾಗಿದ್ದ ಸುಮಾರು 52 ಸಾವಿರ ನಗದು, ಸಾಯಿ ಲೀಲಾ ಹೋಟೆಲ್ ನ 6ಸಾವಿರ ಹಾಗೂ ಇನ್ನೊಂದು ಅಂಗಡಿಯಿAದ 3 ಸಾವಿರ ರೂ ನಗದು ಕಳವು ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದೆ.
ಕಳ್ಳ ಇಲ್ಲಿನ ಹೊಟೇಲ್, ಸಹಕಾರಿ ಸಂಘಗಳ ಕಚೇರಿ ಸಹಿತ ಮತ್ತಿತರ ಅಂಗಡಿಗಳಿಗೆ ನುಗ್ಗಿ ಜಾಲಾಡಿ ವಾಪಸು ಹೋಗಿದ್ದಾನೆ. ರಾತ್ರಿ ವೇಳೆ ಭಾರಿ ಮಳೆ ಇದ್ದು, ಕಳ್ಳ ಇದೇ ಸಮಯವನ್ನು ಬಂಡವಾಳವಾಗಿಸಿಕೊoಡು ಕಳವು ಮಾಡಿರಬೇಕು ಎಂದು ಹೇಳಲಾಗಿದೆ. ಕಳ್ಳ ನೋರ್ವ ಬೈಕಿನಲ್ಲಿ ಬಂದು ಆ ಬಳಿಕ ಹೆಲ್ಮಟ್ ಧರಿಸಿ ಅಂಗಡಿಗಳಿಗೆ ನುಗ್ಗಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣಾ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ,ಕಳ್ಳ ನಿಗಾಗಿ ಬಲೆ ಬೀಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…