ವಿದ್ಯಾರ್ಥಿಯನ್ನು ಶಾಲೆಯಿಂದ ಹೊರ ಹಾಕುವಂತೆ ಒತ್ತಾಯಿಸಿ ಪೋಷಕರು ಪ್ರತಿಭಟನೆ ನಡೆಸಿದ ಅಪರೂಪದ ಘಟನೆ ಪುತ್ತೂರಿನ ಮೇನಾಲ ಎಂಬಲ್ಲಿ ನಡೆದಿದೆ.
6 ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಯೊಬ್ಬ ಕುಡಿದು ಶಾಲೆಗೆ ಬರುತ್ತಾನೆ ಎಂದು ಆರೋಪಿ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಇನ್ನು ವಿದ್ಯಾರ್ಥಿ ವಿರುದ್ಧ ಪೋಷಕರು ಪ್ರತಿಭಟಿಸಿದ ಹಿನ್ನೆಲೆ ಪೋಷಕರಿಂದ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿದೆ. ಸ್ಥಳಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪೋಷಕರ ಜೊತೆ ಚರ್ಚೆ ನಡೆಸಿದ್ದಾರೆ.
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…
ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್ಆರ್ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…