ಜನ ಮನದ ನಾಡಿ ಮಿಡಿತ

Advertisement

ಅಯೋಧ್ಯೆ ಶ್ರೀರಾಮಚಂದ್ರ ಪ್ರಭುವಿನ ಪವಿತ್ರಾಕ್ಷತೆ ವಿತರಣೆ

ಬಂಟ್ವಾಳ ತಾಲೂಕಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ಇಲ್ಲಿನ ಶಾಲಾ ವಾರ್ಷಿಕೋತ್ಸವ ಹಾಗೂ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ದಿನಾಂಕ 16 -12 – 2023 ನೇ ಶನಿವಾರ ನಡೆಯಲಿರುವುದು.

ಸಾಯಂಕಾಲ ಘಂಟೆ 4 ರಿಂದ ಸ್ಥಳೀಯ ಅಂಗನವಾಡಿ ಪುಟಾಣಿಗಳಿಂದ, ಶಾಲಾ ವಿದ್ಯಾರ್ಥಿಗಳಿಂದ, ಹಿರಿಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ “ಹೆಜ್ಜೆ ಗೆಜ್ಜೆ ನಿನಾದ ” ನಡೆಲಿರುವುದು. ಸಾಯಂಕಾಲ 6:00 ಗಂಟೆಗೆ ಸರಿಯಾಗಿ ಬಂಟ್ವಾಳ ಕ್ಷೇತ್ರದ ಮಾನ್ಯ ಶಾಸಕರಾದ ರಾಜೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು ಈ ಸಂದರ್ಭದಲ್ಲಿ ದಾನಿಗಳಿಂದ ಕೊಡುಗೆಯಾಗಿ ನೀಡಿದ ಕೊಡುಗೆಗಳನ್ನು ಶಾಲೆಗೆ ಹಸ್ತಾಂತರಿಸಲಾಗುವುದು.

ಈ ಕಾರ್ಯಕ್ರಮದಲ್ಲಿ ವೀರಕಂಬ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಲಿತಾ, ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಸದಸ್ಯರುಗಳಾದ ದಿನೇಶ್, ನಿಶಾಂತ್ ರೈ, ಜಯಂತಿ, ಗೀತಾ ಜೆ, ಗಾಂಭೀರ್, ಲಕ್ಷ್ಮಿ, ಮೀನಾಕ್ಷಿ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ, ಕ್ಷೇತ್ರ ಸಮನ್ವಯ ಅಧಿಕಾರಿ ರಾಘವೇಂದ್ರ ಬಲ್ಲಾ ಲ್, ಶಾಲಾ ದತ್ತು ಸಂಸ್ಥೆಯ ಮುಖ್ಯಸ್ಥರಾದ ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು, ಟಾಟಾ ಕಂಪನಿಯ ಆಡಳಿತ ವಿಭಾಗದ ಉಪಾಧ್ಯಕ್ಷರಾದ ಸುಧೀರ್ ಸಾಗರ್, ಶಾಲಾ ಸ್ಥಳದಾನಿಗಳಾದ ಎಂ ತಿರುಮಲ ಕುಮಾರ್, ಕಲ್ಲಡ್ಕ ಕ್ಲಸ್ಟರ್ ಸಿ ಆರ್ ಪಿ ಜ್ಯೋತಿ ಡಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ್ ಗೌಡ,ಮೊದಲಾದವರು ಉಪಸ್ಥಿತರಿರುವರು. ಸಭಾ ಕಾರ್ಯಕ್ರಮದ ಬಳಿಕ ಸಂಸ್ಕೃತಿಕ ಕಾರ್ಯಕ್ರಮ ಮುಂದುವರೆಯಲಿದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೊರಗಪ್ಪ ನಾಯ್ಕ್ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!