ಜನ ಮನದ ನಾಡಿ ಮಿಡಿತ

Advertisement

ದ. ಕ. ಜಿ. ಪ. ಉ. ಪ್ರಾ. ಶಾಲೆ ಮಂಕುಡೆಯ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಶ್ರಮ ಸೇವೆ

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಕೊಳ್ನಾಡು ಗ್ರಾಮ ಸಮಿತಿ ಮತ್ತು ಮಂಕುಡೆ ಘಟಸಮಿತಿ ಇದರ ವತಿಯಿಂದ ದ. ಕ. ಜಿ. ಪ. ಉ. ಪ್ರಾ. ಶಾಲೆ ಮಂಕುಡೆ ಇದರ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಶ್ರಮ ಸೇವೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಸಮಿತಿಯ ಅಧ್ಯಕ್ಷರಾದ ಶ್ರೀಧರ್ ಪೂಂಜ, ಸಂಘಟನಾ ಕಾರ್ಯದರ್ಶಿಯಾದ ಪರಮೇಶ್ವರ ಆಚಾರ್ಯ ಮಂಕುಡೆ, ಶ್ರೀ ಮಹಮ್ಮಾಯೀ ಭಜನಾ ಮಂಡಳಿ, ನಾಗವನ – ಕುಂಟ್ರಕಲ ಇದರ ಪ್ರಮುಖರಾದ ಜಯರಾಮ್ ನಾಯ್ಕ್ ಕುಂಟ್ರಕಲ, ಹಳೆ ವಿದ್ಯಾರ್ಥಿ ಯುವಕ ಮಂಡಲ ಮಂಕುಡೆ ಇದರ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ, ಮಂಕುಡೆ ಪ್ರಭಾರ ಮುಖ್ಯ ಶಿಕ್ಷಕರಾದ ಶ್ರೀ ಇಂದುಶೇಖರ ಮತ್ತು ಶಿಕ್ಷಕರ ವೃಂದ, ಘಟಸಮಿತಿಯ ಉಪಾಧ್ಯಕ್ಷರಾದ ಜಗನ್ನಾಥ್ ಶೆಟ್ಟಿ, ಕಾರ್ಯದರ್ಶಿಯಾದ ಉಮೇಶ್ ನಾಯ್ಕ್, ಜೊತೆ ಕಾರ್ಯದರ್ಶಿಯಾದ ಪ್ರೇಮ ಯಸ್. ಪೂಂಜ, ಹಾಗು ಸಂಘಟನಾ ಕಾರ್ಯದರ್ಶಿಯಾದ ಶ್ರಾವ್ಯ ಶೆಟ್ಟಿ ಉಪಸ್ಥಿತರಿದ್ದರು.


ಗ್ರಾಮ ವಿಕಾಸ ಯೋಜನೆಯ ಸಂಯೋಜಕರಾದ ಲೀಲಾ ಕೆ., ಸೇವಾ ದೀಕ್ಷಿತರಾದ ಶ್ವೇತಾ ಶೆಟ್ಟಿ ಮತ್ತು ಕುಮಾರಿ ಅರ್ಪಿತ ಸಹಕರಿಸಿದರು. ವಿಕಾಸವಾಹಿನಿಯ ಸುಮಾರು 55 ಸದಸ್ಯರು ಈ ಶ್ರಮ ಸೇವೆಯಲ್ಲಿ ಭಾಗವಹಿಸಿದರು.
ಶಾಂತಿ ಮಂತ್ರದಿಂದ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!