ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ನೀವು ಪ್ರಭಾಕರ್ ಆಗದೇ ಟೈಗರ್ ಪ್ರಭಾಕರ್ ಆಗಬೇಕು; ಎಸ್ಪಿ ಎಚ್ಚರಿಕೆ…

ಕಡಬ:ತಹಶಿಲ್ದಾರ್ ಅವರೇ ನೀವು ಪ್ರಭಾಕರ್ ಆಗದೇ ಕಡಬದಲ್ಲಿ ಟೈಗರ್ ಪ್ರಭಾಕರ್ ಆಗಬೇಕು ಎಂದು ಕಡಬ ತಹಶಿಲ್ದಾರ್ ಅವರಿಗೆ ಮಂಗಳೂರು ಲೋಕಾಯುಕ್ತ ಎಸ್ಪಿ ಅವರು ಎಚ್ಚರಿಕೆ ಕೊಟ್ಟ ಘಟನೆ ನಡೆದಿದೆ.

ಕಡಬದಲ್ಲಿ ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಅಧಿಕಾರಿಗಳಿಂದ ಕಡಬ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಲೋಕಾಯುಕ್ತ ಎಸ್ಪಿ ಸೈಮನ್ ಅವರು ಕಡಬ ತಾಲೂಕು ತಹಶಿಲ್ದಾರ್ ಪ್ರಭಾಕರ್ ಖಜೂರೆ ಅವರಿಗೆ ಈ ರೀತಿ ಹೇಳಿದ್ದಾರೆ.

ಈ ವೇಳೆ ಸಾರ್ವಜನಿಕರಿಂದ ಸುಮಾರು ಐದು ದೂರುಗಳು ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿದ್ದು, ಇದರಲ್ಲಿ ಕೆಲವು ದೂರುಗಳು ಸ್ಥಳದಲ್ಲಿಯೇ ಇತ್ಯರ್ಥ ಆಗಿದೆ. ಉಳಿದ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ನೋಟೀಸ್ ನೀಡಲಾಗುವುದು ಎಂದು ಲೋಕಾಯುಕ್ತ ಎಸ್ಪಿ ಅವರು ಹೇಳಿದ್ದಾರೆ. ಇದೇ ವೇಳೆ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ಉಳಿಪ್ಪು ನಿವಾಸಿಯಾದ ಶಿಬು ಎಂಬವರ ಪತ್ನಿ ಸೌಮ್ಯ ಅವರು ಅಕ್ರಮ ಸಕ್ರಮ ಕಡತ ವಿಲೇವಾರಿಯಲ್ಲಿ ಅಧಿಕಾರಿಗಳಿಂದ ಆಗಿರುವ ಅನ್ಯಾಯವನ್ನು ಹೇಳಿ ಗಳಗಳನೆ ಅತ್ತು ಕಣ್ಣೀರಿಟ್ಟ ಪ್ರಸಂಗ ಕೂಡಾ ನಡೆಯಿತು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!