ಜನ ಮನದ ನಾಡಿ ಮಿಡಿತ

Advertisement

ವಿಟ್ಲ ಭಗವತೀ ಕ್ಷೇತ್ರದಲ್ಲಿ ಏಕಹಾ ಭಜನಾ ಕಾರ್ಯಕ್ರಮದ ಪೂರ್ವಭಾವಿ ಸಭೆ

ಶ್ರೀ ಧರ್ಮಶಾಸ್ತ ಭಕ್ತವೃಂದ, ಶ್ರೀ ಭಗವತೀ ದೇವಸ್ಥಾನ, ವಿಟ್ಲ ಇದರ ನೇತೃತ್ವದಲ್ಲಿ ಜರಗಲಿರುವ ಏಕಹಾ ಭಜನಾ ಕಾರ್ಯಕ್ರಮದ ಪೂರ್ವಭಾವಿ ಸಭೆ ವಿ.ಕೆ. ಮೋನಪ್ಪ ಗುರುಸ್ವಾಮಿ ಇವರ ಗೌರವ ಉಪಸ್ಥಿತಿಯಲ್ಲಿ ವಿಟ್ಲ ಶ್ರೀ ಭಗವತೀ ದೇವಸ್ಥಾನದಲ್ಲಿ ಜರುಗಿತು.


ಶ್ರೀ ಭಗವತೀ ದೇವಸ್ಥಾನ ವಿಟ್ಲ, ಶ್ರೀ ಧರ್ಮಶಾಸ್ತ ಭಕ್ತವೃಂದ ವಿಟ್ಲ ಹಾಗೂ ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ – ವಿಟ್ಲಸೀಮೆ ಇದರ ಸಂಯುಕ್ತ ಆಶ್ರಯದಲ್ಲಿ 2024 ಜನವರಿ 02 ಸೂರ್ಯೋದಯದಿಂದ ಜನವರಿ 03 ಸೂರ್ಯೋದಯದವರೆಗೆ ನಿರಂತರ ಭಜನಾ ಸೇವೆ ನಡೆಸುವುದೆಂದು ತೀರ್ಮಾನಿಸಲಾಯ್ತು.


ಈ ಸಭೆಯಲ್ಲಿ ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ – ವಿಟ್ಲಸೀಮೆ ಇದರ ಅಧ್ಯಕ್ಷರಾದ ಕೃಷ್ಣಯ್ಯ ಕೆ. ವಿಟ್ಲ ಅರಮನೆ, ಜತೆಕಾರ್ಯದರ್ಶಿ ರಾಮಕೃಷ್ಣ ಆಚಾರ್ಯ ಪಡಿಬಾಗಿಲು, ಕಾರ್ಯದರ್ಶಿ ಜಯರಾಮ್ ನಾಯ್ಕ್ ಕುಂಟ್ರಕಲ ಇವರು ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭ ಮೋನಪ್ಪ ಗುರುಸ್ವಾಮಿಯವರ ಶಿಷ್ಯ ಅಯ್ಯಪ್ಪ ಸ್ವಾಮಿ ವೃತದಾರಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!