ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಅಪಾಯಕಾರಿ ಮೂರು ಗೊಬೆಗಳ ರಕ್ಷಣೆ

ಉಡುಪಿ: ಉಡುಪಿ 31ನೇ ಬೈಲೂರು ವಾರ್ಡಿನ ಖಾಸಗಿ ವಸತಿ ಸಂಕೀರ್ಣದಲ್ಲಿ ಕೆಲವು ದಿನಗಳಿಂದ ವಾಸವಾಗಿದ್ದ ಮೂರು ಬಿಳಿ ಪ್ರಬೇಧದ ಗೂಬೆಗಳನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು, ಅಕ್ಷಯ ಶೇಟ್ ಅವರು ರಕ್ಷಿಸಿ ಅರಣ್ಯ ಇಲಾಖೆಯ ವಶಕ್ಕೆ ನೀಡಿದರು.


ಗೂಬೆಗಳು ವಸತಿಗೃಹದ ಮಕ್ಕಳಿಗೆ ಕುಕ್ಕುತ್ತಿದ್ದವು. ಇದರಿಂದ ಪರಿಸರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಗೂಬೆಗಳನ್ನು ವಶಕ್ಕೆ ಪಡೆದ ಗಸ್ತು ಅರಣ್ಯ ಪಾಲಕ ದೇವರಾಜ್ ಪಾಣ ಅವರು ಮಣಿಪಾಲದ ಸಾಲುಮರದ ತಿಮ್ಮಕ್ಕ ಟ್ರೀ ಪಾರ್ಕಿನಲ್ಲಿ ಸುರಕ್ಷಿತವಾಗಿ ಬಿಟ್ಟಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!