ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಅಪಾಯಕಾರಿ ಮೂರು ಗೊಬೆಗಳ ರಕ್ಷಣೆ

ಉಡುಪಿ: ಉಡುಪಿ 31ನೇ ಬೈಲೂರು ವಾರ್ಡಿನ ಖಾಸಗಿ ವಸತಿ ಸಂಕೀರ್ಣದಲ್ಲಿ ಕೆಲವು ದಿನಗಳಿಂದ ವಾಸವಾಗಿದ್ದ ಮೂರು ಬಿಳಿ ಪ್ರಬೇಧದ ಗೂಬೆಗಳನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು, ಅಕ್ಷಯ ಶೇಟ್ ಅವರು ರಕ್ಷಿಸಿ ಅರಣ್ಯ ಇಲಾಖೆಯ ವಶಕ್ಕೆ ನೀಡಿದರು.


ಗೂಬೆಗಳು ವಸತಿಗೃಹದ ಮಕ್ಕಳಿಗೆ ಕುಕ್ಕುತ್ತಿದ್ದವು. ಇದರಿಂದ ಪರಿಸರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಗೂಬೆಗಳನ್ನು ವಶಕ್ಕೆ ಪಡೆದ ಗಸ್ತು ಅರಣ್ಯ ಪಾಲಕ ದೇವರಾಜ್ ಪಾಣ ಅವರು ಮಣಿಪಾಲದ ಸಾಲುಮರದ ತಿಮ್ಮಕ್ಕ ಟ್ರೀ ಪಾರ್ಕಿನಲ್ಲಿ ಸುರಕ್ಷಿತವಾಗಿ ಬಿಟ್ಟಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!