ಜನ ಮನದ ನಾಡಿ ಮಿಡಿತ

Advertisement

ಶಿರ್ವ: ಶಾಂಭವಿ ಉಚಿತ ಆರೋಗ್ಯ ತಪಾಸಣಾ ಕೇಂದ್ರ ಉದ್ಘಾಟನೆ

ಉಡುಪಿ: ಶಿರ್ವ ಪೆಜತ್ತಕಟ್ಟೆಯಲ್ಲಿ ನಿರ್ಮಿಸಲಾಗಿರುವ ನೂತನ ಶಾಂಭವಿ ಉಚಿತ ಆರೋಗ್ಯ ತಪಾಸಣಾ ಕೇಂದ್ರದ ಉದ್ಘಾಟನೆ ಸಮಾರಂಭ ಇಂದು ನಡೆಯಿತು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆರೋಗ್ಯ ತಪಾಸಣಾ ಕೇಂದ್ರವನ್ನು ಉದ್ಘಾಟಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಮುಕ್ಕ ಎ. ಶಾಮರಾವ್ ಫೌಂಡೇಶನ್ ನ ಉಪಾಧ್ಯಕ್ಷ ಎ. ಶ್ರೀನಿವಾಸನ್ ರಾವ್, ಶಿರ್ವ ಆರೋಗ್ಯ ಮಾತಾ ಚರ್ಚ್ ಧರ್ಮಗುರು ಲೆಸ್ಲಿ ಕ್ಲಿಫರ್ಡ್ ಡಿಸೋಜಾ, ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ರಾಜೇಶ್, ಕೆ. ಮನೋಹರ್ ಶೆಟ್ಟಿ, ಲೋಹಿತ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!