ಜನ ಮನದ ನಾಡಿ ಮಿಡಿತ

Advertisement

ವಿ ಆರ್ ಸೈಕ್ಲಿಂಗ್ ನೇತೃತ್ವದಲ್ಲಿ ಡಿ. 31 ರಂದು ಸೈಕ್ಲೋಥಾನ್- 2023

ಮoಗಳೂರು:ವಿ ಆರ್ ಸೈಕ್ಲಿಂಗ್ ಮಂಗಳೂರಿನ ಒಂದು ವೃತ್ತಿಪರ ಕ್ರೀಡಾ ಕ್ಲಬ್ ಅಗಿದ್ದು, ಇದು ಸುತ್ತಮುತ್ತಲಿನ ಪರಿಸರದ ಜನರಲ್ಲಿ ಆರೋಗ್ಯಕರ ಜೀವನದ ಶೈಲಿಯನ್ನು ಅಳವಡಿಸಿಕೊಳ್ಳುವಲ್ಲಿ ಪ್ರೋತ್ಸಾಹಿಸುತ್ತದೆ ಎಂದು ಕ್ಲಬ್‌ನ ಅಧ್ಯಕ್ಷರಾದ ಸರ್ವೇಶ ಸಾಮಗ ಅವರು ಹೇಳಿದ್ದಾರೆ.

ಇವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿ ಮಾತನಾಡಿದ್ರು. ಇದೇ ವೇಳೆ ಹರ್ನಿಶ್ ರಾಜ್ ಅವರು ಮಾತನಾಡಿ, ಶಾಲಾ ಮಕ್ಕಳು ಮತ್ತು ಅವರ ಪೋಷಕರಲ್ಲಿ ಸೈಕ್ಲಿಂಗ್ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಲು ಸೈಕ್ಲೋಥಾನ್ 2023 ರನ್ನು ಆಯೋಜಿಸಲಾಗಿದೆ. ಇದೇ ಬರುವ ಡಿಸೆಂಬರ್ 31 ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ವಿಭಿನ್ನವಾಗಿ ನಡೆಯಲಿದೆ ಅಂತ ಕಾರ್ಯಕ್ರಮದ ಮಾಹಿತಿಯನ್ನು ನೀಡಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ವಿ ಆರ್ ಸೈಕ್ಲಿಂಗ್ ಕ್ಲಬ್ ಇದರ ಅಶ್ವಥ್, ಮುಬಿನ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!