ಮoಗಳೂರು:ವಿ ಆರ್ ಸೈಕ್ಲಿಂಗ್ ಮಂಗಳೂರಿನ ಒಂದು ವೃತ್ತಿಪರ ಕ್ರೀಡಾ ಕ್ಲಬ್ ಅಗಿದ್ದು, ಇದು ಸುತ್ತಮುತ್ತಲಿನ ಪರಿಸರದ ಜನರಲ್ಲಿ ಆರೋಗ್ಯಕರ ಜೀವನದ ಶೈಲಿಯನ್ನು ಅಳವಡಿಸಿಕೊಳ್ಳುವಲ್ಲಿ ಪ್ರೋತ್ಸಾಹಿಸುತ್ತದೆ ಎಂದು ಕ್ಲಬ್ನ ಅಧ್ಯಕ್ಷರಾದ ಸರ್ವೇಶ ಸಾಮಗ ಅವರು ಹೇಳಿದ್ದಾರೆ.
ಇವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿ ಮಾತನಾಡಿದ್ರು. ಇದೇ ವೇಳೆ ಹರ್ನಿಶ್ ರಾಜ್ ಅವರು ಮಾತನಾಡಿ, ಶಾಲಾ ಮಕ್ಕಳು ಮತ್ತು ಅವರ ಪೋಷಕರಲ್ಲಿ ಸೈಕ್ಲಿಂಗ್ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಲು ಸೈಕ್ಲೋಥಾನ್ 2023 ರನ್ನು ಆಯೋಜಿಸಲಾಗಿದೆ. ಇದೇ ಬರುವ ಡಿಸೆಂಬರ್ 31 ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ವಿಭಿನ್ನವಾಗಿ ನಡೆಯಲಿದೆ ಅಂತ ಕಾರ್ಯಕ್ರಮದ ಮಾಹಿತಿಯನ್ನು ನೀಡಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ವಿ ಆರ್ ಸೈಕ್ಲಿಂಗ್ ಕ್ಲಬ್ ಇದರ ಅಶ್ವಥ್, ಮುಬಿನ್ ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…