ಮoಗಳೂರು:ವಿ ಆರ್ ಸೈಕ್ಲಿಂಗ್ ಮಂಗಳೂರಿನ ಒಂದು ವೃತ್ತಿಪರ ಕ್ರೀಡಾ ಕ್ಲಬ್ ಅಗಿದ್ದು, ಇದು ಸುತ್ತಮುತ್ತಲಿನ ಪರಿಸರದ ಜನರಲ್ಲಿ ಆರೋಗ್ಯಕರ ಜೀವನದ ಶೈಲಿಯನ್ನು ಅಳವಡಿಸಿಕೊಳ್ಳುವಲ್ಲಿ ಪ್ರೋತ್ಸಾಹಿಸುತ್ತದೆ ಎಂದು ಕ್ಲಬ್ನ ಅಧ್ಯಕ್ಷರಾದ ಸರ್ವೇಶ ಸಾಮಗ ಅವರು ಹೇಳಿದ್ದಾರೆ.
ಇವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿ ಮಾತನಾಡಿದ್ರು. ಇದೇ ವೇಳೆ ಹರ್ನಿಶ್ ರಾಜ್ ಅವರು ಮಾತನಾಡಿ, ಶಾಲಾ ಮಕ್ಕಳು ಮತ್ತು ಅವರ ಪೋಷಕರಲ್ಲಿ ಸೈಕ್ಲಿಂಗ್ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಲು ಸೈಕ್ಲೋಥಾನ್ 2023 ರನ್ನು ಆಯೋಜಿಸಲಾಗಿದೆ. ಇದೇ ಬರುವ ಡಿಸೆಂಬರ್ 31 ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ವಿಭಿನ್ನವಾಗಿ ನಡೆಯಲಿದೆ ಅಂತ ಕಾರ್ಯಕ್ರಮದ ಮಾಹಿತಿಯನ್ನು ನೀಡಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ವಿ ಆರ್ ಸೈಕ್ಲಿಂಗ್ ಕ್ಲಬ್ ಇದರ ಅಶ್ವಥ್, ಮುಬಿನ್ ಉಪಸ್ಥಿತರಿದ್ದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…