
ಪುತ್ತೂರು ಸರ್ಕಾರಿ ಅಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಅಕಸ್ಮಾತ್ತಾಗಿ ವಿದ್ಯುತ್ ಸ್ಪರ್ಶದಿಂದ ಬೆಂಕಿ ಉತ್ಪತ್ತಿಯಾಗಿ ಆಸ್ಪತ್ರೆಯಲ್ಲಿ ಬೆಂಕಿ ಆವರಿಸಿದೆ ತಡ ರಾತ್ರಿ 12:30 ರಿಂದ 1 ಗಂಟೆ ಸುಮಾರಿಗೆ ನಡೆದ ಘಟನೆ.
ತಕ್ಷಣವೇ ಅಗ್ನಿಶಾಮಕ ದಳದವರು ಅಗ್ನಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ ಮತ್ತು ದೊಡ್ಡ ಮಟ್ಟದ ಅನಾಹುತ ತಪ್ಪಿದೆ. ಪುತ್ತೂರು ಸರ್ಕಾರಿ ಅಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ವಿಭಾಗದಲ್ಲಿ ಅಕಸ್ಮಾತ್ ಅಗಿ ವಿದ್ಯುತ್ ಸ್ಪರ್ಶದಿಂದ ಬೆಂಕಿ ಉತ್ಪತ್ತಿಯಾಗಿ ಆಸ್ಪತ್ರೆಯಲ್ಲಿ ಬೆಂಕಿ ಅವರಿಸಿತು ತಡ ರಾತ್ರಿ 12:30 /1 ಗಂಟೆಯ ಸುಮಾರಿಗೆ ನಡೆದ ಘಟನೆ.

ತಕ್ಷಣವೇ ಅಗ್ನಿಶಾಮಕ ದಳದವರಿಗೆ ಪೋನ್ ಮಾಡಿದ ಕೂಡಲೇ ಬಂದು ಬೆಂಕಿ ನಂದಿಸುವುದರೊಂದಿಗೆ ದೊಡ್ಡ ಅನಾಹುತ ತಪ್ಪಿತು. ವಿಷಯ ತಿಳಿದ ತಕ್ಷಣವೇ ಮಂಗಳೂರಿನಿಂದ ತುರ್ತುಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದೌಡಯಿಸಿದ ಶಾಸಕರದ ಅಶೋಕ್ ಕುಮಾರ್ ರೈ ಮತ್ತು ವಿಷಯ ತಿಳಿದ ತಕ್ಷಣ ಮಂಗಳೂರಿನಿಂದ ಹೊರಡುವಾಗಲೇ ತನ್ನ ಆಪ್ತ ವಲಯಕ್ಕೆ ಕರೆಮಾಡಿ ಕಾರ್ಯಕರ್ತರನ್ನು ಒಗ್ಗೂಡಿಸಿ ಸ್ವಚ್ಚತಾ ಕಾರ್ಯವನ್ನು ಆರಂಭಿಸಿ, ಎಲ್ಲಾ ಸ್ವಚ್ಚತಾ ಕೆಲಸಗಳು ಮುಗಿಯುವ ವರೆಗೂ ಖುದ್ದುಗಿ ನಿಂತು ಬಳಿಕ ಸಹಕಾರಿಸಿದ ಎಲ್ಲಾ ಕಾರ್ಯಕರ್ತರಿಗೆ ಅಭಿನಂದಿಸಿಯೇ ತೆರಳಿದ್ದರೆ.



