ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ- ತಪ್ಪಿದ ಅನಾಹುತ

ಪುತ್ತೂರು ಸರ್ಕಾರಿ ಅಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಅಕಸ್ಮಾತ್ತಾಗಿ ವಿದ್ಯುತ್ ಸ್ಪರ್ಶದಿಂದ ಬೆಂಕಿ ಉತ್ಪತ್ತಿಯಾಗಿ ಆಸ್ಪತ್ರೆಯಲ್ಲಿ ಬೆಂಕಿ ಆವರಿಸಿದೆ ತಡ ರಾತ್ರಿ 12:30 ರಿಂದ 1 ಗಂಟೆ ಸುಮಾರಿಗೆ ನಡೆದ ಘಟನೆ.
ತಕ್ಷಣವೇ ಅಗ್ನಿಶಾಮಕ ದಳದವರು ಅಗ್ನಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ ಮತ್ತು ದೊಡ್ಡ ಮಟ್ಟದ ಅನಾಹುತ ತಪ್ಪಿದೆ. ಪುತ್ತೂರು ಸರ್ಕಾರಿ ಅಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ವಿಭಾಗದಲ್ಲಿ ಅಕಸ್ಮಾತ್ ಅಗಿ ವಿದ್ಯುತ್ ಸ್ಪರ್ಶದಿಂದ ಬೆಂಕಿ ಉತ್ಪತ್ತಿಯಾಗಿ ಆಸ್ಪತ್ರೆಯಲ್ಲಿ ಬೆಂಕಿ ಅವರಿಸಿತು ತಡ ರಾತ್ರಿ 12:30 /1 ಗಂಟೆಯ ಸುಮಾರಿಗೆ ನಡೆದ ಘಟನೆ.

ತಕ್ಷಣವೇ ಅಗ್ನಿಶಾಮಕ ದಳದವರಿಗೆ ಪೋನ್ ಮಾಡಿದ ಕೂಡಲೇ ಬಂದು ಬೆಂಕಿ ನಂದಿಸುವುದರೊಂದಿಗೆ ದೊಡ್ಡ ಅನಾಹುತ ತಪ್ಪಿತು. ವಿಷಯ ತಿಳಿದ ತಕ್ಷಣವೇ ಮಂಗಳೂರಿನಿಂದ ತುರ್ತುಗಿ ಪುತ್ತೂರು ಸರಕಾರಿ ‌ಆಸ್ಪತ್ರೆಗೆ ದೌಡಯಿಸಿದ ಶಾಸಕರದ ಅಶೋಕ್ ಕುಮಾರ್ ರೈ ಮತ್ತು‌ ವಿಷಯ ತಿಳಿದ ತಕ್ಷಣ ಮಂಗಳೂರಿನಿಂದ ಹೊರಡುವಾಗಲೇ ತನ್ನ ಆಪ್ತ ವಲಯಕ್ಕೆ ಕರೆಮಾಡಿ ಕಾರ್ಯಕರ್ತರನ್ನು ಒಗ್ಗೂಡಿಸಿ ಸ್ವಚ್ಚತಾ ಕಾರ್ಯವನ್ನು ಆರಂಭಿಸಿ, ಎಲ್ಲಾ ಸ್ವಚ್ಚತಾ ಕೆಲಸಗಳು ಮುಗಿಯುವ ವರೆಗೂ ಖುದ್ದುಗಿ ನಿಂತು ಬಳಿಕ ಸಹಕಾರಿಸಿದ ಎಲ್ಲಾ ಕಾರ್ಯಕರ್ತರಿಗೆ ಅಭಿನಂದಿಸಿಯೇ ತೆರಳಿದ್ದರೆ.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!