ಉಡುಪಿ: ಹಿಂದಿನ ಬಿಜೆಪಿ ಸರಕಾರ ಕಸಿದುಕೊಂಡಿದ್ದ ಸಂವಿಧಾನಿಕ ಹಕ್ಕನ್ನು ಮತ್ತೆ ತಂದುಕೊಡುವಲ್ಲಿ ಸಿದ್ದರಾಮಯ್ಯ ಮಹತ್ವದ ಹೆಜ್ಜೆ ಇಟ್ಟಿದ್ದಾರೆ ಎಂದು ಎಪಿಸಿಆರ್ ಸಂಘಟನೆಯ ಮುಖ್ಯಸ್ಥ ಹುಸೇನ್ ಕೋಡಿಬೆಂಗ್ರೆ ಹೇಳಿದರು.
ಹಿಜಾಬ್ ನಿಷೇಧ ಆದೇಶ ವಾಪಾಸ್ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ನಿಷೇಧದಿಂದ ಸಾವಿರಾರು ವಿದ್ಯಾರ್ಥಿನಿಯರ ಶಿಕ್ಷಣ ನಿರ್ನಾಮ ಆಗಿತ್ತು. ಈಗ ಸಿದ್ದರಾಮಯ್ಯ ಸರಕಾರ ಮತ್ತೆ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಅವಕಾಶ ಕೊಟ್ಟಿದೆ. ವಿದ್ಯಾರ್ಥಿನಿಯರು ಶಿರವಸ್ತ್ರ ಬೇಕು ಎಂದು ಡಿಮಾಂಡ್ ಮಾಡಿದ್ದರು. ಸಿದ್ದರಾಮಯ್ಯ ಸರ್ಕಾರ ಅದನ್ನು ತೆರವು ಮಾಡಿದೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿನಿಯರಿಗೆ ಮತ್ತೆ ಶಿಕ್ಷಣ ಪಡೆಯಲು ಸಾಧ್ಯವಾಗಲಿದೆ. ಮುಖ್ಯಮಂತ್ರಿಗಳಿಗೆ ನಾವು ಧನ್ಯವಾದ ಸಲ್ಲಿಸುತ್ತೇವೆ. ಒಂದೆರಡು ವಾರದಲ್ಲಿ ಆದೇಶದ ಪ್ರತಿ ಕಾಲೇಜುಗಳಿಗೆ ತಲುಪಬಹುದು ಎಂದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…