ಉಡುಪಿ: ಹಿಂದಿನ ಬಿಜೆಪಿ ಸರಕಾರ ಕಸಿದುಕೊಂಡಿದ್ದ ಸಂವಿಧಾನಿಕ ಹಕ್ಕನ್ನು ಮತ್ತೆ ತಂದುಕೊಡುವಲ್ಲಿ ಸಿದ್ದರಾಮಯ್ಯ ಮಹತ್ವದ ಹೆಜ್ಜೆ ಇಟ್ಟಿದ್ದಾರೆ ಎಂದು ಎಪಿಸಿಆರ್ ಸಂಘಟನೆಯ ಮುಖ್ಯಸ್ಥ ಹುಸೇನ್ ಕೋಡಿಬೆಂಗ್ರೆ ಹೇಳಿದರು.
ಹಿಜಾಬ್ ನಿಷೇಧ ಆದೇಶ ವಾಪಾಸ್ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ನಿಷೇಧದಿಂದ ಸಾವಿರಾರು ವಿದ್ಯಾರ್ಥಿನಿಯರ ಶಿಕ್ಷಣ ನಿರ್ನಾಮ ಆಗಿತ್ತು. ಈಗ ಸಿದ್ದರಾಮಯ್ಯ ಸರಕಾರ ಮತ್ತೆ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಅವಕಾಶ ಕೊಟ್ಟಿದೆ. ವಿದ್ಯಾರ್ಥಿನಿಯರು ಶಿರವಸ್ತ್ರ ಬೇಕು ಎಂದು ಡಿಮಾಂಡ್ ಮಾಡಿದ್ದರು. ಸಿದ್ದರಾಮಯ್ಯ ಸರ್ಕಾರ ಅದನ್ನು ತೆರವು ಮಾಡಿದೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿನಿಯರಿಗೆ ಮತ್ತೆ ಶಿಕ್ಷಣ ಪಡೆಯಲು ಸಾಧ್ಯವಾಗಲಿದೆ. ಮುಖ್ಯಮಂತ್ರಿಗಳಿಗೆ ನಾವು ಧನ್ಯವಾದ ಸಲ್ಲಿಸುತ್ತೇವೆ. ಒಂದೆರಡು ವಾರದಲ್ಲಿ ಆದೇಶದ ಪ್ರತಿ ಕಾಲೇಜುಗಳಿಗೆ ತಲುಪಬಹುದು ಎಂದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…