ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಗೀತಾಮಂದಿರದಲ್ಲಿ ಗೀತಾಜಯಂತಿ ಉತ್ಸವ ಸಂಪನ್ನ

ಉಡುಪಿ:ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಶೀರ್ವಾದದೊಂದಿಗೆ ಉಡುಪಿಯ ಗೀತಾಮಂದಿರದಲ್ಲಿ ಗೀತಾಜಯಂತಿ ಉತ್ಸವ ನಡೆಯಿತು.

ವಿದ್ವಾನ್ ಶತಾವಧಾನಿ ಡಾ. ರಾಮನಾಥ ಆಚಾರ್ಯ ಉತ್ಸವಕ್ಕೆ ಚಾಲನೆ ನೀಡಿ, ಕೃಷ್ಣನ ಗೀತೆಯ ಸಾರದ ಬಗ್ಗೆ ಸಂದೇಶ ನೀಡಿದ್ದಾರೆ. ಹಿರಿಯ ವಿದ್ವಾಂಸ ಮಧ್ವರಮಣ ಆಚಾರ್ಯ ಮಾತನಾಡಿ, ಪೋಷಕರು ಈಗಲೇ ಮಕ್ಕಳಲ್ಲಿ ಗೀತಾಭ್ಯಾಸವನ್ನು ಮಾಡಿಸಿ, ಹಿಂದೂ ಸಂಸ್ಕೃತಿಯನ್ನು ಉಳಿಸುವಂತಾಗಬೇಕು ಎಂದರು. ಬಳಿಕ ಗೀತಾ ಮಾತೆಯರಿಂದ ಗೀತಾ ಪಾರಾಯಣ ನಡೆದಿದೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!