ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಉಡುಪಿ ಜಿಲ್ಲೆಯಾದ್ಯಂತ ಕ್ರಿಸ್ಮಸ್ ಹಬ್ಬದ ಸಂಭ್ರಮ

ಉಡುಪಿ:ಏಸುಕ್ರಿಸ್ತರ ಜನ್ಮದಿನವಾದ ಕ್ರಿಸ್ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ಉಡುಪಿ ಜಿಲ್ಲೆಯಾದ್ಯಂತ ಭಾನುವಾರ ರಾತ್ರಿ ಭಕ್ತಿ, ಶೃದ್ಧೆ, ಸಂಭ್ರಮ ಸಡಗರದಿಂದ ಆಚರಿಸಿದ್ದಾರೆ.

ಭಾನುವಾರ ರಾತ್ರಿ ಜಿಲ್ಲೆಯ ಎಲ್ಲಾ ಚರ್ಚುಗಳಲ್ಲಿ ವಿಶೇಷ ಪ್ರಾರ್ಥನೆ, ಕ್ರಿಸ್ಮಸ್ ಗೀತೆಗಳ ಗಾಯನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದೆ. ಹಬ್ಬದ ವಿಶೇಷ ಬಲಿಪೂಜೆಯನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ತಮ್ಮ ಅಧಿಕೃತ ಚರ್ಚು ಮಿಲಾಗ್ರಿಸ್ ಕ್ಯಾಥೆಡ್ರಲ್ ಕಲ್ಯಾಣಪುರದಲ್ಲಿ ಬಲಿಪೂಜೆಯನ್ನು ಅರ್ಪಿಸಿ ಹಬ್ಬದ ಸಂದೇಶವನ್ನು ನೀಡಿದ್ದಾರೆ.

ನಮ್ಮೆಲ್ಲರನ್ನು ಪ್ರೀತಿಸುವುದಕ್ಕಾಗಿ ಭುವಿಗೆ ಆಗಮಿಸಿದ ಯೇಸು ಸ್ವಾಮಿ ದನದ ಕೊಟ್ಟಿಗೆಯಾದ ಗೋದಲಿಯಲ್ಲಿ ಜನಿಸಿ ತನ್ನ ಸರಳತೆ ಮೆರೆದರು. ಪ್ರೀತಿ ಪಡೆಯುವುದರಲ್ಲಿಇರುವ ಸಂತೋಷಕ್ಕಿoತ ಇತರರಿಗೆ ಸೇವೆಯ ಮೂಲಕ ನೀಡುವುದರಲ್ಲಿ ಹೆಚ್ಚಿನ ಸಮಾಧಾನ ಇರುತ್ತದೆ. ಪರಸ್ಪರ ದ್ವೇಷಿಸುವುದಕ್ಕಿಂತ ಯೇಸುವಿನಂತೆ ಇತರರನ್ನು ಪ್ರೀತಿಸುವ ಕೆಲಸ ಮಾಡಬೇಕಾಗಿದೆ. ಕ್ರಿಸ್ತ ಜಯಂತಿ ಶಾಂತಿಯನ್ನು ಹಂಚುವ ಹಬ್ಬವಾಗಿದ್ದು ಜಗತ್ತಿನೆಲ್ಲೆಡೆ ಸದಾ ಶಾಂತಿ ನೆಲೆಸುವಂತೆ ಪ್ರಾರ್ಥಿಸಬೇಕು ಎಂದು ಧರ್ಮಾಧ್ಯಕ್ಷರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ಇನ್ನು ಬಲಿಪೂಜೆಗೂ ಮುನ್ನ ಯೇಸು ಸ್ವಾಮಿಯ ಜನನದ ವೃತ್ತಾಂತವನ್ನು ನಟನೆ ಮತ್ತು ನೃತ್ಯರೂಪಕದ ಮೂಲಕ ಚರ್ಚಿನ ಮಕ್ಕಳು ಪ್ರದರ್ಶಿಸಿದ್ದಾರೆ. ಇನ್ನು ಈ ಸಂದರ್ಭ ಮಿಲಾಗ್ರಿಸ್ ಕ್ಯಾಥೆಡ್ರಲ್ ನ ರೆಕ್ಟರ್ ವಲೇರಿಯನ್ ಮೆಂಡೊನ್ಸಾ, ಸಹಾಯಕ ಧರ್ಮಗುರು ಜೋಯ್ ಅಂದ್ರಾದೆ, ಕಟಪಾಡಿ ಹೋಲಿ ಕ್ರಾಸ್ ಸಭೆಯ ರೊನ್ಸನ್ ಡಿ ಸೋಜಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!