ಪ್ರಪಂಚದಾದ್ಯಂತ ದಿನನಿತ್ಯ ಸಾವಿರಾರು ಭಕ್ತಾದಿಗಳು ಬರತಕ್ಕಂತ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತಾದಿಗಳ ಅನುಕೂಲಕ್ಕಾಗಿ ಸುಬ್ರಹ್ಮಣ್ಯಕ್ಕೆ ಸುಸಜ್ಜಿತವಾದ 24*7 ಆಸ್ಪತ್ರೆ ಸೇವೆಗಾಗಿ ವಿಧಾನಸಭಾ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾl ರವಿ ಕಕ್ಕೆ ಪದವು ಅವರು ಮನವಿ ಸಲ್ಲಿಸಿರುವರು.
ರವಿವಾರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಇಲ್ಲಿಯ ಈಗಿನ ಆಸ್ಪತ್ರೆಯ ಪರಿಸ್ಥಿತಿಯನ್ನು ವಿವರವಾಗಿ ವಿವರಿಸಿ ಶ್ರೀ ಕ್ಷೇತ್ರಕ್ಕೆ ಬರತಕ್ಕ ಭಕ್ತಾದಿಗಳು ಅಗತ್ಯ ಆರೋಗ್ಯ ಸೇವೆಗಾಗಿ ಪಡುವಂತಹ ಕಷ್ಟ ಪರಿಸ್ಥಿತಿಯನ್ನ ವಿವರವಾಗಿ ತಿಳಿಸಿರುವರು ಅಲ್ಲದೆ ಕುಕ್ಕೆಗೆ ಅಗತ್ಯವಾಗಿ 24*7 ಸೇವೆಯನ್ನು ಸಲ್ಲಿಸ್ತಕ್ಕ ಸುಸಜ್ಜಿತವಾದ ಆಸ್ಪತ್ರೆಯ ಅಗತ್ಯತೆಯನ್ನು ವಿವರಿಸಿದರು. ಮನವಿಯನ್ನ ಸ್ವೀಕರಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಈ ಕೂಡಲೇ ಸ್ಪಂದಿಸಿ ಸರಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಮಾದವ ದೇವರಗದ್ದೆ ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…