ಜನ ಮನದ ನಾಡಿ ಮಿಡಿತ

Advertisement

ಉಡುಪಿಗೂ ಲಗ್ಗೆ ಇಟ್ಟಿದೆಯೇ ಖತರ್ನಾಕ್ ಚಡ್ಡಿ ಗ್ಯಾಂಗ್?

ಉಡುಪಿ: ಉತ್ತರ ಭಾರತದ ಖತರ್ನಾಕ್ ಕಳ್ಳರ ಗ್ಯಾಂಗ್‌ ಹೋಲುವ ತಂಡವೊಂದು ಉಡುಪಿಯಲ್ಲಿ ಕೈಚಳಕ ಮಾಡುತ್ತಿರುವ ಬಗ್ಗೆ ಅನುಮಾನ ಮೂಡಿದೆ.


ಉಡುಪಿಯ ಸಂತಕಟ್ಟೆಯ ನವಮಿ ಬೇಕರಿ ಮಾಲೀಕರ ಮನೆಯಲ್ಲಿ ಕಳ್ಳತನ ಮಾಡುವಾಗ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯವೊಂದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಕಳ್ಳರು ಕೇವಲ ಚಡ್ಡಿಯನ್ನು ಹಾಕಿಕೊಂಡು, ಮೈ ತುಂಬಾ ಎಣ್ಣೆ ಹಚ್ಚಿಕೊಳ್ಳುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.


ಕಚ್ಚಾ ಬನಿಯನ್‌ ಗ್ಯಾಂಗ್ ಅಲಿಯಾಸ್ ಚಡ್ಡಿ ಗ್ಯಾಂಗ್ ಉತ್ತರ ಭಾರತದಲ್ಲಿ ವಿಲಕ್ಷಣ ಮಾದರಿಯಲ್ಲಿ ಕಳ್ಳತನ ನಡೆಸುತ್ತಿತ್ತು. ಸೊಂಟಕ್ಕೆ ಎರಡು ಚಪ್ಪಲಿಯನ್ನು ಸಿಕ್ಕಿಸಿಕೊಂಡು ಕಸುಬಿಗೆ ಇಳಿಯುವ ಈ ತಂಡ, ಕೃತ್ಯ ನಡೆಸಿದ ಸ್ಥಳದಲ್ಲಿ ಒಂದು ಚಪ್ಪಲಿಯನ್ನು ಬಿಟ್ಟು ಹೋಗುತ್ತಿತ್ತು.
ಉಡುಪಿಯಲ್ಲಿ ಕಂಡುಬಂದ ಈ ತಂಡವೂ ಇಂಥದ್ದಲ್ಲೆವನ್ನೂ ಮಾಡುತ್ತಿದೆ. ಮನೆಮಂದಿ ನಿದ್ದೆಯಲ್ಲಿರುವಾಗ ಬಾಗಿಲನ್ನು ಒಡೆದು ಒಳಪ್ರವೇಶಿಸಿದ ಕಳ್ಳರು ಎರಡೂವರೆ ಲಕ್ಷ ರೂಪಾಯಿ ಮೌಲ್ಯದ ಚಿನ್ನ ಬೆಳ್ಳಿಯನ್ನು ಕದ್ದೊಯ್ದಿದ್ದಾರೆ. ನಗರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಗಳ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ಮಾಡುತ್ತಿದ್ದಾರೆ

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!