ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ತುಳುನಾಡ ಅದ್ಭುತ ಕಲಾವಿದ ನವೀನ್ ಡಿ. ಪಡೀಲ್ ಗೆ ಅತ್ಯುತ್ತಮ ನಟ ಪ್ರಶಸ್ತಿ

ಮಂಗಳೂರು:ತುಳುನಾಡ ಅದ್ಭುತ ಕಲಾವಿದ ನವೀನ್ ಡಿ ಪಡೀಲ್ ಇವರಿಗೆ ‘ಮೂಗಜ್ಜನ ಕೋಳಿ’ ಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರ ಅಕಾಡೆಮಿಯ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತುಳುನಾಡ ಕುಸಲ್ದರಸೆ ಖ್ಯಾತಿಯ ನವೀನ್ ಡಿ ಪಡೀಲ್ ಇವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ.

ಸಂತೋಷ್ ಮಾಡ ಇವರು ನಿರ್ದೇಶಿಸಿದ ಮೊದಲ ಅರೆಭಾಷೆ ಚಿತ್ರವಾದ ಮೂಗಜ್ಜನ ಕೋಳಿ ಚಿತ್ರದಲ್ಲಿ ಮುಖ್ಯ ಭೂಮಿಕೆಯಾದ ಮೂಗಜ್ಜನ ಪಾತ್ರವನ್ನು ನವೀನ್ ಡಿ ಪಡೀಲ್ ಇವರು ನಿರ್ವಹಿಸಿದ್ದಾರೆ.
ಇಡೀ ಸಿನಿಮಾದಲ್ಲಿ ಒಂದೇ ಒಂದು ಮಾತಿಲ್ಲದ, ಕೋಳಿಗಳನ್ನು ಪ್ರೀತಿಸುವ ಒರಟು ಮುದುಕನ ಪಾತ್ರವನ್ನುಇವರು ಅತ್ಯಂತ ಸುಂದರವಾಗಿ ನಿಭಾಯಿಸಿದ್ದಾರೆ. ಇದ್ದಕಾಗಿ ಇವರಿಗೆ ಈಗ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ.

“ನಮ್ಮ ಕನಸು ಪ್ರೊಡಕ್ಷನ್ಸ್” ಎಂಬ ಬ್ಯಾನರಿನಡಿಯಲ್ಲಿ ಕೆ.ಸುರೇಶ್. ಅವರು ನಿರ್ಮಿಸಿರುವ ಚೊಚ್ಚಲ ಚಿತ್ರವೇ ಮೂಗಜ್ಜನ ಕೋಳಿ. ರಾಷ್ಟ್ರಪ್ರಶಸ್ತಿ ವಿಜೇತ, ಖ್ಯಾತ ಸಂಕಲನಕಾರ ಸುರೇಶ್ ಅರಸ್ ಇವರು ಚಿತ್ರದ ಸಂಕಲನ ಮಾಡಿದ್ದಾರೆ. ಇನ್ನು ಮೂಗಜ್ಜನ ಕೋಳಿ ಚಿತ್ರವು 2024ರ ಮೊದಲಾರ್ಧದಲ್ಲಿ ತೆರೆಗೆ ಬರಲಿದೆ ಎಂದು ನಿರ್ಮಾಪಕರಾದ ಕೆ. ಸುರೇಶ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!