ಜನ ಮನದ ನಾಡಿ ಮಿಡಿತ

Advertisement

ಬೈಕ್ ಸ್ಕಿಡ್ ಆಗಿ ಸ್ಥಳದಲ್ಲೇ ಮೃತಪಟ್ಟನಾಟಕ ಕಲಾವಿದ

ಬಂಟ್ವಾಳ: ನಾಟಕ ಕಲಾವಿದನೋರ್ವ ಬೈಕ್ ಸ್ಕಿಡ್ ಆಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಕೊಡ್ಯಮಲೆ ಎಂಬಲ್ಲಿ ಮುಂಜಾನೆ ವೇಳೆ ನಡೆದಿದೆ.


‌ಕೊಡ್ಯಮಲೆ ನಿವಾಸಿ ಗೌಮ್ (28) ಮೃತಪಟ್ಟ ಅವಿವಾಹಿತ ಯುವಕ.‌‌ ಈತ ಬೆಳುವಾಯಿಯಲ್ಲಿ ನಡೆದ ಕದಂಬ ನಾಟಕದಲ್ಲಿ ಭಾಗವಹಿಸಿ ಹಿಂತಿರುಗುವ ವೇಳೆ ಅಪಘಾತ ಸಂಭವಿಸಿದೆ. ಈತ ಕದಂಬ ನಾಟಕದ ಓರ್ವ ಕಲಾವಿದನಾಗಿ ಮಿಂಚುವ ಯುವಕನಾಗಿದ್ದಾನೆ.


ಹಗಲು ಹೊತ್ತಿನಲ್ಲಿ ಬಿಸಿರೋಡಿನ ವಿಜಯಲಕ್ಷ್ಮಿ ಸಂಸ್ಥೆಯಲ್ಲಿ ಅಕೌಂಟಿಂಗ್ ವಿಭಾಗದ ಕೆಲಸಗಾರನಾಗಿದ್ದಾನೆ.
ರಾತ್ರಿ ಬೆಳುವಾಯಲ್ಲಿ ನಡೆದ ನಾಟಕ ಮುಗಿಸಿ ವಾಪಸು ಆಗುತ್ತಿದ್ದವೇಳೆ ಮನೆಯ ಸಮೀಪವೇ ದುರಂತ ನಡೆದಿದೆ.
‌ಅಪಘಾತ ನಡೆದು ಬೆಳಿಗ್ಗೆ ವರೆಗೆ ಯಾರು ನೋಡಿರಲಿಲ್ಲ. ಬೆಳಿಗ್ಗೆ ದಾರಿಯಲ್ಲಿ ಹೋಗುವವರು ನೋಡಿ ಪೋಲೀಸರಿಗೆ ತಿಳಿಸಿದ್ದಾರೆ.


ಟ್ರಾಫಿಕ್ ಎಸ್.ಐ.ಸುತೇಶ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!