ಜನ ಮನದ ನಾಡಿ ಮಿಡಿತ

Advertisement

ಬೈಕ್ ಸ್ಕಿಡ್ ಆಗಿ ಸ್ಥಳದಲ್ಲೇ ಮೃತಪಟ್ಟನಾಟಕ ಕಲಾವಿದ

ಬಂಟ್ವಾಳ: ನಾಟಕ ಕಲಾವಿದನೋರ್ವ ಬೈಕ್ ಸ್ಕಿಡ್ ಆಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಕೊಡ್ಯಮಲೆ ಎಂಬಲ್ಲಿ ಮುಂಜಾನೆ ವೇಳೆ ನಡೆದಿದೆ.


‌ಕೊಡ್ಯಮಲೆ ನಿವಾಸಿ ಗೌಮ್ (28) ಮೃತಪಟ್ಟ ಅವಿವಾಹಿತ ಯುವಕ.‌‌ ಈತ ಬೆಳುವಾಯಿಯಲ್ಲಿ ನಡೆದ ಕದಂಬ ನಾಟಕದಲ್ಲಿ ಭಾಗವಹಿಸಿ ಹಿಂತಿರುಗುವ ವೇಳೆ ಅಪಘಾತ ಸಂಭವಿಸಿದೆ. ಈತ ಕದಂಬ ನಾಟಕದ ಓರ್ವ ಕಲಾವಿದನಾಗಿ ಮಿಂಚುವ ಯುವಕನಾಗಿದ್ದಾನೆ.


ಹಗಲು ಹೊತ್ತಿನಲ್ಲಿ ಬಿಸಿರೋಡಿನ ವಿಜಯಲಕ್ಷ್ಮಿ ಸಂಸ್ಥೆಯಲ್ಲಿ ಅಕೌಂಟಿಂಗ್ ವಿಭಾಗದ ಕೆಲಸಗಾರನಾಗಿದ್ದಾನೆ.
ರಾತ್ರಿ ಬೆಳುವಾಯಲ್ಲಿ ನಡೆದ ನಾಟಕ ಮುಗಿಸಿ ವಾಪಸು ಆಗುತ್ತಿದ್ದವೇಳೆ ಮನೆಯ ಸಮೀಪವೇ ದುರಂತ ನಡೆದಿದೆ.
‌ಅಪಘಾತ ನಡೆದು ಬೆಳಿಗ್ಗೆ ವರೆಗೆ ಯಾರು ನೋಡಿರಲಿಲ್ಲ. ಬೆಳಿಗ್ಗೆ ದಾರಿಯಲ್ಲಿ ಹೋಗುವವರು ನೋಡಿ ಪೋಲೀಸರಿಗೆ ತಿಳಿಸಿದ್ದಾರೆ.


ಟ್ರಾಫಿಕ್ ಎಸ್.ಐ.ಸುತೇಶ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

error: Content is protected !!