ಬಂಟ್ವಾಳ: ನಾಟಕ ಕಲಾವಿದನೋರ್ವ ಬೈಕ್ ಸ್ಕಿಡ್ ಆಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಕೊಡ್ಯಮಲೆ ಎಂಬಲ್ಲಿ ಮುಂಜಾನೆ ವೇಳೆ ನಡೆದಿದೆ.
ಕೊಡ್ಯಮಲೆ ನಿವಾಸಿ ಗೌಮ್ (28) ಮೃತಪಟ್ಟ ಅವಿವಾಹಿತ ಯುವಕ. ಈತ ಬೆಳುವಾಯಿಯಲ್ಲಿ ನಡೆದ ಕದಂಬ ನಾಟಕದಲ್ಲಿ ಭಾಗವಹಿಸಿ ಹಿಂತಿರುಗುವ ವೇಳೆ ಅಪಘಾತ ಸಂಭವಿಸಿದೆ. ಈತ ಕದಂಬ ನಾಟಕದ ಓರ್ವ ಕಲಾವಿದನಾಗಿ ಮಿಂಚುವ ಯುವಕನಾಗಿದ್ದಾನೆ.
ಹಗಲು ಹೊತ್ತಿನಲ್ಲಿ ಬಿಸಿರೋಡಿನ ವಿಜಯಲಕ್ಷ್ಮಿ ಸಂಸ್ಥೆಯಲ್ಲಿ ಅಕೌಂಟಿಂಗ್ ವಿಭಾಗದ ಕೆಲಸಗಾರನಾಗಿದ್ದಾನೆ.
ರಾತ್ರಿ ಬೆಳುವಾಯಲ್ಲಿ ನಡೆದ ನಾಟಕ ಮುಗಿಸಿ ವಾಪಸು ಆಗುತ್ತಿದ್ದವೇಳೆ ಮನೆಯ ಸಮೀಪವೇ ದುರಂತ ನಡೆದಿದೆ.
ಅಪಘಾತ ನಡೆದು ಬೆಳಿಗ್ಗೆ ವರೆಗೆ ಯಾರು ನೋಡಿರಲಿಲ್ಲ. ಬೆಳಿಗ್ಗೆ ದಾರಿಯಲ್ಲಿ ಹೋಗುವವರು ನೋಡಿ ಪೋಲೀಸರಿಗೆ ತಿಳಿಸಿದ್ದಾರೆ.
ಟ್ರಾಫಿಕ್ ಎಸ್.ಐ.ಸುತೇಶ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಬೆಂಗಳೂರಿನಿಂದ ಗದಗಕ್ಕೆ ಪ್ರಯಾಣಿಸುತ್ತಿದ್ದ ಸಾರಿಗೆ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್ ಹೊತ್ತಿ ಉರಿದ ಭೀಕರ ಘಟನೆ ಹಾವೇರಿಯಲ್ಲಿ ನಡೆದಿದೆ.…
ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಮೇ.೫ರಂದು ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ನಡೆದಿದೆ. …
ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಲು ಪದಾರ್ಥ ಸೇವಿಸಿ ಧ್ವಿಚಕ್ರ…
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ ಬಿಸಿರೋಡು ವಿಲ್ಲಾಪುರ ರಸ್ತೆಯ ಬಂಟ್ವಾಳ ಸಮೀಪದ…
ಗ್ರಾಮ್ (GRAAM) ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ "ಸ್ವಾಸ್ಥ್ಯ ಸ್ವರಾಜ್ - ನಮ್ಮ ಆರೋಗ್ಯ, ನಮ್ಮ ಕ್ರಿಯಾಯೋಜನೆ ಅಭಿಯಾನ: ತಾಲ್ಲೂಕಿನ…
ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾದಾಚಾರಿಯೊರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಪಾಣೆಮಂಗಳೂರು…