ಜನ ಮನದ ನಾಡಿ ಮಿಡಿತ

Advertisement

ನವೀಕರಣಗೊಂಡ ಯು.ಎಸ್ ನಾಯಕ್ ಪ್ರೌಢಶಾಲಾ ಕಟ್ಟಡದ ಉದ್ಘಾಟನೆ


ಉಡುಪಿ: ರೂರಲ್ ಎಜುಕೇಶನಲ್ ಸೊಸೈಟಿ (ರಿ.) ಪಟ್ಲ ಇದರ ನವೀಕರಣಗೊಂಡ ಯು.ಎಸ್ ನಾಯಕ್ ಪ್ರೌಢಶಾಲಾ ಕಟ್ಟಡ ಇಂದು ಉದ್ಘಾಟನೆಗೊಂಡಿತು.

ಸಮಾರಂಭದಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು.


ಈ ಸಂದರ್ಭದಲ್ಲಿ ಜಮ್ಮು ಮತ್ತು ಕಾಶ್ಮೀರ ಸರಕಾರದ ಮುಖ್ಯ ಕಾರ್ಯದರ್ಶಿ ಹಿರಿಯಡಕ ರಾಜೇಶ್ ಪ್ರಸಾದ್, ಕೆ. ಕಮಲಾಕರ ನಾಯಕ್, ರಮೇಶ್ ನಾಯಕ್, ಜಯರಾಜ್ ಶೆಟ್ಟಿ, ಪುನೀತ್ ನಾಯಕ್, ಮುದ್ದಣ್ಣ ಬಾಂದೆಲ್ಕರ್ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾರಾಯಣ ಶಣೈ, ಮುಖ್ಯ ಶಿಕ್ಷಕರಾದ ಶ್ರೀಕಾಂತ್ ಪ್ರಭು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!