ಉಡುಪಿ: ರೂರಲ್ ಎಜುಕೇಶನಲ್ ಸೊಸೈಟಿ (ರಿ.) ಪಟ್ಲ ಇದರ ನವೀಕರಣಗೊಂಡ ಯು.ಎಸ್ ನಾಯಕ್ ಪ್ರೌಢಶಾಲಾ ಕಟ್ಟಡ ಇಂದು ಉದ್ಘಾಟನೆಗೊಂಡಿತು.
ಸಮಾರಂಭದಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಜಮ್ಮು ಮತ್ತು ಕಾಶ್ಮೀರ ಸರಕಾರದ ಮುಖ್ಯ ಕಾರ್ಯದರ್ಶಿ ಹಿರಿಯಡಕ ರಾಜೇಶ್ ಪ್ರಸಾದ್, ಕೆ. ಕಮಲಾಕರ ನಾಯಕ್, ರಮೇಶ್ ನಾಯಕ್, ಜಯರಾಜ್ ಶೆಟ್ಟಿ, ಪುನೀತ್ ನಾಯಕ್, ಮುದ್ದಣ್ಣ ಬಾಂದೆಲ್ಕರ್ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾರಾಯಣ ಶಣೈ, ಮುಖ್ಯ ಶಿಕ್ಷಕರಾದ ಶ್ರೀಕಾಂತ್ ಪ್ರಭು ಉಪಸ್ಥಿತರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ದೇಶ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…