ಜನ ಮನದ ನಾಡಿ ಮಿಡಿತ

Advertisement

ಹೊಸ ವರ್ಷಕ್ಕೆ ಎಣ್ಣೆ ಖರೀದಿಗೆಂದು ಬಂದ್ರು.. 8000 ಮೌಲ್ಯದ ಬಿಯರ್​ ಕದ್ದು ಜೂಟ್ ಆದ್ರು!

ಹೊಸ ವರ್ಷದ ಸಂಭ್ರಮಾಚರಣೆಗೆ ಇನ್ನೇನು ಕೆಲವೇ ಗಂಟೆಗಳು ಬಾಕಿ. ಇಂತಹ ಸಮಯದಲ್ಲಿ ಎಣ್ಣೆ ಪ್ರಿಯರು ಮದ್ಯ ಖರೀದಿಸಲು ಮದ್ಯದ ಮಳಿಗೆಗೆ ಪ್ರವೇಶಿಸುವುದು ಸಾಮಾನ್ಯ. ಆದರೆ ಇಲ್ಲೊಂದು ಗ್ಯಾಂಗ್​ ಮದ್ಯ ಖರೀದಿಸುವ ನೆಪದಲ್ಲಿ ಕೈಚಳಕ ತೋರಿಸಿದ ಘಟನೆ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ.

ಪ್ರವಾಸಿಗರು ಕಣ್ಣೆದುರೆ 8000 ರೂ ಮೌಲ್ಯದ ಬಿಯರ್ ಕದ್ದೊಯ್ದಿದ್ದಾರೆ. ಕುಶಾಲನಗರ ಪಟ್ಟಣದಲ್ಲಿರುವ ನ್ಯಾಷನಲ್ ವೈನ್ಸ್ ಮಳಿಗೆಗೆ ಆಗಮಿಸಿದ ಮೂವರ ತಂಡದಿಂದ ಈ ಕೃತ್ಯ ನಡೆದಿದೆ.

ಮಳಿಗೆಗೆ ಪ್ರವೇಶಿಸಿದ ತಂಡದಿಂದ ಎರಡು ಕೇಸ್ ದುಬಾರಿ ಬಿಯರ್ ಖರೀದಿ ಮಾಡಿದ್ದಾರೆ. ಸ್ಕ್ಯಾನ್ ಮಾಡಿದಂತೆ ನಾಟಕವಾಡಿ ಕೊನೆಗೆ ಬಿಯರ್ ನೊಂದಿಗೆ ಪರಾರಿಯಾಗಿದ್ದಾರೆ. ಇನ್ನು ಪ್ರವಾಸಿಗರ ಕೈಚಳಕದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!