ಜನ ಮನದ ನಾಡಿ ಮಿಡಿತ

Advertisement

ಹೊಸ ವರ್ಷಕ್ಕೆ ಎಣ್ಣೆ ಖರೀದಿಗೆಂದು ಬಂದ್ರು.. 8000 ಮೌಲ್ಯದ ಬಿಯರ್​ ಕದ್ದು ಜೂಟ್ ಆದ್ರು!

ಹೊಸ ವರ್ಷದ ಸಂಭ್ರಮಾಚರಣೆಗೆ ಇನ್ನೇನು ಕೆಲವೇ ಗಂಟೆಗಳು ಬಾಕಿ. ಇಂತಹ ಸಮಯದಲ್ಲಿ ಎಣ್ಣೆ ಪ್ರಿಯರು ಮದ್ಯ ಖರೀದಿಸಲು ಮದ್ಯದ ಮಳಿಗೆಗೆ ಪ್ರವೇಶಿಸುವುದು ಸಾಮಾನ್ಯ. ಆದರೆ ಇಲ್ಲೊಂದು ಗ್ಯಾಂಗ್​ ಮದ್ಯ ಖರೀದಿಸುವ ನೆಪದಲ್ಲಿ ಕೈಚಳಕ ತೋರಿಸಿದ ಘಟನೆ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ.

ಪ್ರವಾಸಿಗರು ಕಣ್ಣೆದುರೆ 8000 ರೂ ಮೌಲ್ಯದ ಬಿಯರ್ ಕದ್ದೊಯ್ದಿದ್ದಾರೆ. ಕುಶಾಲನಗರ ಪಟ್ಟಣದಲ್ಲಿರುವ ನ್ಯಾಷನಲ್ ವೈನ್ಸ್ ಮಳಿಗೆಗೆ ಆಗಮಿಸಿದ ಮೂವರ ತಂಡದಿಂದ ಈ ಕೃತ್ಯ ನಡೆದಿದೆ.

ಮಳಿಗೆಗೆ ಪ್ರವೇಶಿಸಿದ ತಂಡದಿಂದ ಎರಡು ಕೇಸ್ ದುಬಾರಿ ಬಿಯರ್ ಖರೀದಿ ಮಾಡಿದ್ದಾರೆ. ಸ್ಕ್ಯಾನ್ ಮಾಡಿದಂತೆ ನಾಟಕವಾಡಿ ಕೊನೆಗೆ ಬಿಯರ್ ನೊಂದಿಗೆ ಪರಾರಿಯಾಗಿದ್ದಾರೆ. ಇನ್ನು ಪ್ರವಾಸಿಗರ ಕೈಚಳಕದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!