ಜನ ಮನದ ನಾಡಿ ಮಿಡಿತ

Advertisement

ಹೊಸ ವರ್ಷಕ್ಕೆ ಎಣ್ಣೆ ಖರೀದಿಗೆಂದು ಬಂದ್ರು.. 8000 ಮೌಲ್ಯದ ಬಿಯರ್​ ಕದ್ದು ಜೂಟ್ ಆದ್ರು!

ಹೊಸ ವರ್ಷದ ಸಂಭ್ರಮಾಚರಣೆಗೆ ಇನ್ನೇನು ಕೆಲವೇ ಗಂಟೆಗಳು ಬಾಕಿ. ಇಂತಹ ಸಮಯದಲ್ಲಿ ಎಣ್ಣೆ ಪ್ರಿಯರು ಮದ್ಯ ಖರೀದಿಸಲು ಮದ್ಯದ ಮಳಿಗೆಗೆ ಪ್ರವೇಶಿಸುವುದು ಸಾಮಾನ್ಯ. ಆದರೆ ಇಲ್ಲೊಂದು ಗ್ಯಾಂಗ್​ ಮದ್ಯ ಖರೀದಿಸುವ ನೆಪದಲ್ಲಿ ಕೈಚಳಕ ತೋರಿಸಿದ ಘಟನೆ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ.

ಪ್ರವಾಸಿಗರು ಕಣ್ಣೆದುರೆ 8000 ರೂ ಮೌಲ್ಯದ ಬಿಯರ್ ಕದ್ದೊಯ್ದಿದ್ದಾರೆ. ಕುಶಾಲನಗರ ಪಟ್ಟಣದಲ್ಲಿರುವ ನ್ಯಾಷನಲ್ ವೈನ್ಸ್ ಮಳಿಗೆಗೆ ಆಗಮಿಸಿದ ಮೂವರ ತಂಡದಿಂದ ಈ ಕೃತ್ಯ ನಡೆದಿದೆ.

ಮಳಿಗೆಗೆ ಪ್ರವೇಶಿಸಿದ ತಂಡದಿಂದ ಎರಡು ಕೇಸ್ ದುಬಾರಿ ಬಿಯರ್ ಖರೀದಿ ಮಾಡಿದ್ದಾರೆ. ಸ್ಕ್ಯಾನ್ ಮಾಡಿದಂತೆ ನಾಟಕವಾಡಿ ಕೊನೆಗೆ ಬಿಯರ್ ನೊಂದಿಗೆ ಪರಾರಿಯಾಗಿದ್ದಾರೆ. ಇನ್ನು ಪ್ರವಾಸಿಗರ ಕೈಚಳಕದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!