ಹೊಸ ವರ್ಷದ ಸಂಭ್ರಮಾಚರಣೆಗೆ ಇನ್ನೇನು ಕೆಲವೇ ಗಂಟೆಗಳು ಬಾಕಿ. ಇಂತಹ ಸಮಯದಲ್ಲಿ ಎಣ್ಣೆ ಪ್ರಿಯರು ಮದ್ಯ ಖರೀದಿಸಲು ಮದ್ಯದ ಮಳಿಗೆಗೆ ಪ್ರವೇಶಿಸುವುದು ಸಾಮಾನ್ಯ. ಆದರೆ ಇಲ್ಲೊಂದು ಗ್ಯಾಂಗ್ ಮದ್ಯ ಖರೀದಿಸುವ ನೆಪದಲ್ಲಿ ಕೈಚಳಕ ತೋರಿಸಿದ ಘಟನೆ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ.
ಪ್ರವಾಸಿಗರು ಕಣ್ಣೆದುರೆ 8000 ರೂ ಮೌಲ್ಯದ ಬಿಯರ್ ಕದ್ದೊಯ್ದಿದ್ದಾರೆ. ಕುಶಾಲನಗರ ಪಟ್ಟಣದಲ್ಲಿರುವ ನ್ಯಾಷನಲ್ ವೈನ್ಸ್ ಮಳಿಗೆಗೆ ಆಗಮಿಸಿದ ಮೂವರ ತಂಡದಿಂದ ಈ ಕೃತ್ಯ ನಡೆದಿದೆ.
ಮಳಿಗೆಗೆ ಪ್ರವೇಶಿಸಿದ ತಂಡದಿಂದ ಎರಡು ಕೇಸ್ ದುಬಾರಿ ಬಿಯರ್ ಖರೀದಿ ಮಾಡಿದ್ದಾರೆ. ಸ್ಕ್ಯಾನ್ ಮಾಡಿದಂತೆ ನಾಟಕವಾಡಿ ಕೊನೆಗೆ ಬಿಯರ್ ನೊಂದಿಗೆ ಪರಾರಿಯಾಗಿದ್ದಾರೆ. ಇನ್ನು ಪ್ರವಾಸಿಗರ ಕೈಚಳಕದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…