ಜ್ಞಾನ

ಹೊಸ ವರ್ಷಕ್ಕೆ ಎಣ್ಣೆ ಖರೀದಿಗೆಂದು ಬಂದ್ರು.. 8000 ಮೌಲ್ಯದ ಬಿಯರ್​ ಕದ್ದು ಜೂಟ್ ಆದ್ರು!

ಹೊಸ ವರ್ಷದ ಸಂಭ್ರಮಾಚರಣೆಗೆ ಇನ್ನೇನು ಕೆಲವೇ ಗಂಟೆಗಳು ಬಾಕಿ. ಇಂತಹ ಸಮಯದಲ್ಲಿ ಎಣ್ಣೆ ಪ್ರಿಯರು ಮದ್ಯ ಖರೀದಿಸಲು ಮದ್ಯದ ಮಳಿಗೆಗೆ ಪ್ರವೇಶಿಸುವುದು ಸಾಮಾನ್ಯ. ಆದರೆ ಇಲ್ಲೊಂದು ಗ್ಯಾಂಗ್​ ಮದ್ಯ ಖರೀದಿಸುವ ನೆಪದಲ್ಲಿ ಕೈಚಳಕ ತೋರಿಸಿದ ಘಟನೆ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ.

ಪ್ರವಾಸಿಗರು ಕಣ್ಣೆದುರೆ 8000 ರೂ ಮೌಲ್ಯದ ಬಿಯರ್ ಕದ್ದೊಯ್ದಿದ್ದಾರೆ. ಕುಶಾಲನಗರ ಪಟ್ಟಣದಲ್ಲಿರುವ ನ್ಯಾಷನಲ್ ವೈನ್ಸ್ ಮಳಿಗೆಗೆ ಆಗಮಿಸಿದ ಮೂವರ ತಂಡದಿಂದ ಈ ಕೃತ್ಯ ನಡೆದಿದೆ.

ಮಳಿಗೆಗೆ ಪ್ರವೇಶಿಸಿದ ತಂಡದಿಂದ ಎರಡು ಕೇಸ್ ದುಬಾರಿ ಬಿಯರ್ ಖರೀದಿ ಮಾಡಿದ್ದಾರೆ. ಸ್ಕ್ಯಾನ್ ಮಾಡಿದಂತೆ ನಾಟಕವಾಡಿ ಕೊನೆಗೆ ಬಿಯರ್ ನೊಂದಿಗೆ ಪರಾರಿಯಾಗಿದ್ದಾರೆ. ಇನ್ನು ಪ್ರವಾಸಿಗರ ಕೈಚಳಕದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ರೈಲಿನಲ್ಲಿ ಹೆರಿಗೆ ; ಬೋಗಿಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ…!

ಕಾರವಾರ - ಮಂಗಳೂರು- ಬೆಂಗಳೂರು ಮಧ್ಯೆ ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಅದೇ ರೈಲಲ್ಲಿ ಪ್ರಯಾಣಿಸುತ್ತಿದ್ದ ಕೆಲವು…

56 mins ago

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 4ನೇ ತಿರುವಿನಲ್ಲಿ ಭೀಕರ ಬಸ್ ಅಪ*ಘಾತ…!

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಖಾಸಗಿ ಬಸ್ಸೊಂದು ಪಲ್ಟಿಯಾಗಿದ್ದು, ಸುಮಾರು 20ಕ್ಕೂ ಹೆಚ್ಚು…

2 hours ago

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ..!

ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ…

2 days ago

ಮಂಗಳೂರು: ದೈವದ ಭಂಡಾರ ಮೆರವಣಿಗೆ ವೇಳೆ ಸಂಕ ಮುರಿದು ಬಿದ್ದು ಅವಘಡ….!

ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ಸಂಭವಿಸಿದ್ದು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ದಕ್ಷಿಣ…

2 days ago

ಬಂಟ್ವಾಳ: ಗಡಿಯಾರ ಎಂಬಲ್ಲಿ ವಿದ್ಯುತ್ ತಂತಿ ತಗುಲಿ ಬಾಲಕ ಮೃ*ತ್ಯು….!

ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಮೃತಪಟ್ಟ ಬಾಲಕ.…

2 days ago

ಬಂಟ್ವಾಳ: ಮಹಿಳೆಯರ ಹಕ್ಕುಗಳ ಬಗ್ಗೆ ಬಿಜೆಪಿ ಮೋಸ- ರಮಾನಾಥ ರೈ ಆರೋಪ….!

ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್…

2 days ago