ಜ್ಞಾನ

ಹೊಸ ವರ್ಷಕ್ಕೆ ಎಣ್ಣೆ ಖರೀದಿಗೆಂದು ಬಂದ್ರು.. 8000 ಮೌಲ್ಯದ ಬಿಯರ್​ ಕದ್ದು ಜೂಟ್ ಆದ್ರು!

ಹೊಸ ವರ್ಷದ ಸಂಭ್ರಮಾಚರಣೆಗೆ ಇನ್ನೇನು ಕೆಲವೇ ಗಂಟೆಗಳು ಬಾಕಿ. ಇಂತಹ ಸಮಯದಲ್ಲಿ ಎಣ್ಣೆ ಪ್ರಿಯರು ಮದ್ಯ ಖರೀದಿಸಲು ಮದ್ಯದ ಮಳಿಗೆಗೆ ಪ್ರವೇಶಿಸುವುದು ಸಾಮಾನ್ಯ. ಆದರೆ ಇಲ್ಲೊಂದು ಗ್ಯಾಂಗ್​ ಮದ್ಯ ಖರೀದಿಸುವ ನೆಪದಲ್ಲಿ ಕೈಚಳಕ ತೋರಿಸಿದ ಘಟನೆ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ.

ಪ್ರವಾಸಿಗರು ಕಣ್ಣೆದುರೆ 8000 ರೂ ಮೌಲ್ಯದ ಬಿಯರ್ ಕದ್ದೊಯ್ದಿದ್ದಾರೆ. ಕುಶಾಲನಗರ ಪಟ್ಟಣದಲ್ಲಿರುವ ನ್ಯಾಷನಲ್ ವೈನ್ಸ್ ಮಳಿಗೆಗೆ ಆಗಮಿಸಿದ ಮೂವರ ತಂಡದಿಂದ ಈ ಕೃತ್ಯ ನಡೆದಿದೆ.

ಮಳಿಗೆಗೆ ಪ್ರವೇಶಿಸಿದ ತಂಡದಿಂದ ಎರಡು ಕೇಸ್ ದುಬಾರಿ ಬಿಯರ್ ಖರೀದಿ ಮಾಡಿದ್ದಾರೆ. ಸ್ಕ್ಯಾನ್ ಮಾಡಿದಂತೆ ನಾಟಕವಾಡಿ ಕೊನೆಗೆ ಬಿಯರ್ ನೊಂದಿಗೆ ಪರಾರಿಯಾಗಿದ್ದಾರೆ. ಇನ್ನು ಪ್ರವಾಸಿಗರ ಕೈಚಳಕದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…

2 hours ago

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

ಬೆಂಗಳೂರಿನಲ್ಲಿ 'ಸೇಫ್ ಫುಟ್‌ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗಗಳ…

2 hours ago

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್‌ನ ಭೂಗತ ಬಂಕರ್‌ಗಳು…

2 hours ago

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…

22 hours ago

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…

23 hours ago

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…

23 hours ago