ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಿನ್ನಿಗೋಳಿಯ ಯುಗಪುರುಷದ ಸಂಪಾದಕ ಕೆ. ಭುವನಾಭಿರಾಮ ಉಡುಪ ವಹಿಸಿ ಮಾತನಾಡಿ ಸೇವಾ ಸಂಸ್ಥೆಗಳು ಅಸಹಾಯಕರ ಧ್ವನಿಯಾಗಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸವಲತ್ತುಗಳನ್ನು ಒದಗಿಸಲು ಶ್ರಮಿಸುತ್ತಿರುವುದು ಅಭಿನಂದನೀಯವಾಗಿದ್ದು ನಿರಂತರವಾಗಿ ನಡೆಯಲಿ ಎಂದರು.
ಪಡುಪಣಂಬೂರು ಗ್ರಾ.ಪಂ ಅಧ್ಯಕ್ಷೆ ಕುಸುಮಾ ಚಂದ್ರಶೇಖರ್,ತಾ.ಪಂ.ಮಾಜೀ ಸದಸ್ಯ ದಿವಾಕರ್ ಕರ್ಕೇರ, ಮಂಗಳೂರು ನೆಹರು ಯುವ ಕೇಂದ್ರದ ಆಡಳಿತಾದಿಕಾರಿ ಜಗದೀಶ್ ಕೆ.,ಹರಿಪ್ರಸಾದ್ ಶೆಟ್ಟಿ, ತೋಕೂರುಗುತ್ತು ,ಕ್ಲಬ್ನ ಗೌರವಾಧ್ಯಕ್ಷ ಗುರುರಾಜ್ ಎಸ್ ಪೂಜಾರಿ, ಅಧ್ಯಕ್ಷ ಭಾಸ್ಕರ್ ಅಮೀನ್, ಮಹಿಳಾ ಮಂಡಲ ಅಧ್ಯಕ್ಷೆ ಪ್ರೇಮಲತಾ ಯೋಗಿಶ್, ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು ಕಾರ್ಯಕ್ರಮದಲ್ಲಿ ಮೊದಲ ತುಳು ಪಿ.ಎಚ್.ಡಿ. ಅಧ್ಯಯನ ಗ್ರಂಥ ರಚನೆಗಾರ ಡಾ. ವಿ. ಕೆ ಯಾದವ್, ವೃಕ್ಷ ಪ್ರೇಮಿ ವಿನೇಶ್ ಪೂಜಾರಿ ನಿಡ್ಡೋಡಿ,ಎರ್ಮಾಳು ಸ.ಪ. ಕಾಲೇಜಿನ ಪ್ರಾಚಾರ್ಯೆ ಡಾ. ಜ್ಯೋತಿ ಚೇಳಾಯರು, ಕ್ರೀಡಾ ಸಾಧಕ ಶಶಾಂಕ್ ಎನ್ ಅಮೀನ್ ರನ್ನು ಸಾಧಕರ ನೆಲೆಯಲ್ಲಿ ಗೌರವಿಸಲಾಯಿತು , ವಿದ್ಯಾನಿಧಿ ವಿತರಣೆ, ಪ್ರತಿಭಾ ಪುರಸ್ಕಾರ ಆರೋಗ್ಯ ನಿಧಿ ವಿತರಣೆ ನಡೆಯಿತು
ಸಂಪತ್ ಶೆಟ್ಟಿ ತೋಕೂರು ನಿರೂಪಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…