ಜನ ಮನದ ನಾಡಿ ಮಿಡಿತ

Advertisement

ಮಣಿಪಾಲ: ಮೆಡಿಕಲ್ ಶಾಪ್ ಗೆ ನುಗ್ಗಿದ ಆ್ಯಂಬುಲೆನ್ಸ್

ಮಣಿಪಾಲ: ಆ್ಯಂಬುಲೆನ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಗೆ ನುಗ್ಗಿದ ಘಟನೆ ಮಣಿಪಾಲ ಲಕ್ಷ್ಮೀಂದ್ರ ನಗರದ ಬಳಿ ಇಂದು ಮುಂಜಾನೆ ನಡೆದಿದೆ.


ಆ್ಯಂಬುಲೆನ್ಸ್ ಮಣಿಪಾಲದಿಂದ ಉಡುಪಿ ಕಡೆಗೆ ತೆರಳುತ್ತಿತ್ತು. ಲಕ್ಷ್ಮೀಂದ್ರ ನಗರದ ಬಳಿ ಬರುತ್ತಿದ್ದಂತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಇದರ ಪರಿಣಾಮ ಒಮ್ಮೆಗೆ ಬಲಕ್ಕೆ ತಿರುಗಿದ ಆಂಬುಲೆನ್ಸ್, ರಸ್ತೆಯ ಪಕ್ಕದಲ್ಲಿದ್ದ ಜನೌಷಧಿ ಕೇಂದ್ರದೊಳಗೆ ನುಗ್ಗಿದೆ. ಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!