ಜನ ಮನದ ನಾಡಿ ಮಿಡಿತ

Advertisement

ಮಣಿಪಾಲ: ಮೆಡಿಕಲ್ ಶಾಪ್ ಗೆ ನುಗ್ಗಿದ ಆ್ಯಂಬುಲೆನ್ಸ್

ಮಣಿಪಾಲ: ಆ್ಯಂಬುಲೆನ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಗೆ ನುಗ್ಗಿದ ಘಟನೆ ಮಣಿಪಾಲ ಲಕ್ಷ್ಮೀಂದ್ರ ನಗರದ ಬಳಿ ಇಂದು ಮುಂಜಾನೆ ನಡೆದಿದೆ.


ಆ್ಯಂಬುಲೆನ್ಸ್ ಮಣಿಪಾಲದಿಂದ ಉಡುಪಿ ಕಡೆಗೆ ತೆರಳುತ್ತಿತ್ತು. ಲಕ್ಷ್ಮೀಂದ್ರ ನಗರದ ಬಳಿ ಬರುತ್ತಿದ್ದಂತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಇದರ ಪರಿಣಾಮ ಒಮ್ಮೆಗೆ ಬಲಕ್ಕೆ ತಿರುಗಿದ ಆಂಬುಲೆನ್ಸ್, ರಸ್ತೆಯ ಪಕ್ಕದಲ್ಲಿದ್ದ ಜನೌಷಧಿ ಕೇಂದ್ರದೊಳಗೆ ನುಗ್ಗಿದೆ. ಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!