ಜನ ಮನದ ನಾಡಿ ಮಿಡಿತ

Advertisement

ಕಟೀಲು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷರಾಗಿ ಅಮೂಲ್ಯ ಶೆಟ್ಟಿ ಬಹುಮತದಿಂದ ಆಯ್ಕೆ

ಕಟೀಲು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ (ನಿ) ಕಟೀಲು ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ನವಂಬರ್ 26 ರಂದು ನಡೆದ ಚುನಾವಣೆಯಲ್ಲಿ ಬಹುಮತದಿಂದ ಹೊಸ ನಿರ್ದೇಶಕರಾಗಿ ಕುಮುದಾ ಶಂಕರ್ ಶೆಟ್ಟಿ ಮತ್ತು ಅಮೂಲ್ಯ ಉಮೇಶ್ ಶೆಟ್ಟಿಆಯ್ಕೆ ಯಾಗಿ ಹಾಗೆಯೇ ಡಿಸೆಂಬರ್ 11ರಂದು ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಹುಮತದಿಂದ ಅಮೂಲ್ಯ ಶೆಟ್ಟಿಯವರು ಆಯ್ಕೆಯಾದರು.

ನಿರ್ದೇಶಕರಾಗಿ ಸುಜಾತ ಎನ್, ಕುಮುದಾ ಶೆಟ್ಟಿ, ವಸಂತಿ ಎನ್. ಶೆಟ್ಟಿ, ಪ್ರೇಮಲತಾ ಸುವರ್ಣ, ಅಪ್ಪಿ ಮುಂಡಾಲ,ಐರಿನ್ ತಾವುರೋ, ರೂಪ ಶೆಟ್ಟಿ, ಪುಷ್ಪ ಜೆ ಶೆಟ್ಟಿ,ಯೋಗಿನಿ, ಶೀಲಾ ಶೆಟ್ಟಿ ಹೀಗೆ 11 ಮಂದಿ ಆಯ್ಕೆಗೊಂಡಿದ್ದಾರೆ.

Leave a Reply

Your email address will not be published. Required fields are marked *

100 ಶೇಕಡಾ ಫಲಿತಾಂಶ ಪಡೆದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ..!

ಮಂಗಳೂರು: ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣದ ಆರೋಪಿಯ ಬಂಧನ…!

ಬಂಟ್ವಾಳ: ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಓರ್ವ ಮೃ*ತ್ಯು..!

ಬಳ್ಳಾರಿ: ಹೋಟೆಲ್‌ನಲ್ಲಿ ಏಕಾಏಕಿ ಬ್ಲಾಸ್ಟ್ ಆದ ಸಿಲಿಂಡರ್; ಬಾಲಕನಿಗೆ ಗಂಭೀರ ಗಾಯ..!

ಉಡುಪಿ: ಖಾಸಗಿ ಸ್ಥಳದಲ್ಲಿದ್ದರುವ ಪಾಳುಬಾವಿಯಲ್ಲಿ ಕೊಳೆತಸ್ಥಿತಿಯಲ್ಲಿ ವ್ಯಕ್ತಿ ಶವ ಪ*ತ್ತೆ….!

ಉಡುಪಿ: ಸ್ಕೂಟಿಗೆ ಹಿಂಬದಿಯಿಂದ ಬಸ್ ಡಿ*ಕ್ಕಿ- ಬಾಲಕಿ ಸಾ*ವು….!

ತ್ರಿಶೂರ್: ಪಟಾಕಿ ಸಂಗ್ರಹಣಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟ….!

ಮಂಗಳೂರು: ಅಚಾನಕ್ ಆಗಿ ಸುರಿದ ಧಾರಾಕಾರ ಮಳೆ; 5 ಕಾರು ಜಖಂ….!

ಮಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಫಲ- ಕ್ಯಾಪ್ಟನ್ ಚೌಟ..!

error: Content is protected !!