ಜನ ಮನದ ನಾಡಿ ಮಿಡಿತ

Advertisement

ಕಟೀಲು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷರಾಗಿ ಅಮೂಲ್ಯ ಶೆಟ್ಟಿ ಬಹುಮತದಿಂದ ಆಯ್ಕೆ

ಕಟೀಲು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ (ನಿ) ಕಟೀಲು ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ನವಂಬರ್ 26 ರಂದು ನಡೆದ ಚುನಾವಣೆಯಲ್ಲಿ ಬಹುಮತದಿಂದ ಹೊಸ ನಿರ್ದೇಶಕರಾಗಿ ಕುಮುದಾ ಶಂಕರ್ ಶೆಟ್ಟಿ ಮತ್ತು ಅಮೂಲ್ಯ ಉಮೇಶ್ ಶೆಟ್ಟಿಆಯ್ಕೆ ಯಾಗಿ ಹಾಗೆಯೇ ಡಿಸೆಂಬರ್ 11ರಂದು ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಹುಮತದಿಂದ ಅಮೂಲ್ಯ ಶೆಟ್ಟಿಯವರು ಆಯ್ಕೆಯಾದರು.

ನಿರ್ದೇಶಕರಾಗಿ ಸುಜಾತ ಎನ್, ಕುಮುದಾ ಶೆಟ್ಟಿ, ವಸಂತಿ ಎನ್. ಶೆಟ್ಟಿ, ಪ್ರೇಮಲತಾ ಸುವರ್ಣ, ಅಪ್ಪಿ ಮುಂಡಾಲ,ಐರಿನ್ ತಾವುರೋ, ರೂಪ ಶೆಟ್ಟಿ, ಪುಷ್ಪ ಜೆ ಶೆಟ್ಟಿ,ಯೋಗಿನಿ, ಶೀಲಾ ಶೆಟ್ಟಿ ಹೀಗೆ 11 ಮಂದಿ ಆಯ್ಕೆಗೊಂಡಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!