ಕಟೀಲು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ (ನಿ) ಕಟೀಲು ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ನವಂಬರ್ 26 ರಂದು ನಡೆದ ಚುನಾವಣೆಯಲ್ಲಿ ಬಹುಮತದಿಂದ ಹೊಸ ನಿರ್ದೇಶಕರಾಗಿ ಕುಮುದಾ ಶಂಕರ್ ಶೆಟ್ಟಿ ಮತ್ತು ಅಮೂಲ್ಯ ಉಮೇಶ್ ಶೆಟ್ಟಿಆಯ್ಕೆ ಯಾಗಿ ಹಾಗೆಯೇ ಡಿಸೆಂಬರ್ 11ರಂದು ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಹುಮತದಿಂದ ಅಮೂಲ್ಯ ಶೆಟ್ಟಿಯವರು ಆಯ್ಕೆಯಾದರು.
ನಿರ್ದೇಶಕರಾಗಿ ಸುಜಾತ ಎನ್, ಕುಮುದಾ ಶೆಟ್ಟಿ, ವಸಂತಿ ಎನ್. ಶೆಟ್ಟಿ, ಪ್ರೇಮಲತಾ ಸುವರ್ಣ, ಅಪ್ಪಿ ಮುಂಡಾಲ,ಐರಿನ್ ತಾವುರೋ, ರೂಪ ಶೆಟ್ಟಿ, ಪುಷ್ಪ ಜೆ ಶೆಟ್ಟಿ,ಯೋಗಿನಿ, ಶೀಲಾ ಶೆಟ್ಟಿ ಹೀಗೆ 11 ಮಂದಿ ಆಯ್ಕೆಗೊಂಡಿದ್ದಾರೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…