ಜನ ಮನದ ನಾಡಿ ಮಿಡಿತ

Advertisement

ಬಿ.ಸಿ. ರೋಡಿನಲ್ಲಿ ಕಳ್ಳರಿದ್ದಾರೆ ಎಚ್ಚರಿಕೆ!!!

ಬಂಟ್ವಾಳ:ಕಳೆದ ಕೆಲವು ದಿನಗಳಿಂದ ಬಿಸಿರೋಡಿನಲ್ಲಿ ನಿತ್ಯ ಪಿಕ್ ಪಾಕೆಟ್ ಪ್ರಕರಣವೇ ಹೆಚ್ಚುತ್ತಿದೆ. ಮೊಬೈಲ್ , ಪರ್ಸ್ ಗಳನ್ನು ಪಿಕ್ ಪಾಕೆಟ್ ಮಾಡುತ್ತಿದ್ದು, ಅನೇಕರು ಸೊತ್ತುಗಳನ್ನು ಕಳೆದುಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಕೆಲ ದಿನಗಳ ಹಿಂದೆ ತರಕಾರಿ ಅಂಗಡಿಯೊAದರಿAದ ಮಾಲಕನ ಮೊಬೈಲ್ ಕಳ್ಳತನದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಿಸಿರೋಡಿನ ವೆಂಕಟೇಶ್ ಎಂಬವರ ಮೊಬೈಲ್ ತರಕಾರಿ ಅಂಗಡಿಯಿoದ ಕಳವಾಗಿತ್ತು. ಈ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ. ಆದರೆ ಇದೀಗ ಅವರ ಅಂಗಡಿಯ ಸಿ.ಸಿ.ಕ್ಯಾಮಾರದಲ್ಲಿ ಸೆರೆಯಾದ ಮೊಬೈಲ್ ಕಳವು ಮಾಡುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್ನು ಪರಂಗಿಪೇಟೆ ನಿವಾಸಿ ಅಬುಬಕ್ಕರ್ ಎಂಬವರ ಸುಮಾರು 15 ಸಾವಿರ ನಗದನ್ನು ಕಳವು ಮಾಡಲಾಗಿದೆ ಎಂದು ದೂರು ದಾಖಲಾಗಿದೆ. ಮೆಲ್ಕಾರ್ ನಿಂದ ಬಿಸಿರೋಡಿಗೆ ಬಸ್ ನಲ್ಲಿ ಬರುವ ವೇಳೆ ಎದುರುಕಡೆ ಅಂಗಿಯ ಕಿಸೆಯಲ್ಲಿದ್ದ ೧೫ ಸಾವಿರ ಹಣವನ್ನು ಕಳವು ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಬಿಸಿರೋಡಿನ ಪರಿಸರದಲ್ಲಿ ಹೆಚ್ಚುತ್ತಿರುವ ಪಿಕ್ ಪಾಕೆಟ್ ಹಾವಳಿಯಿಂದ ಜನರು ಪೇಟೆಯತ್ತ ಬರಲು ಹೆದರುತ್ತಿದ್ದಾರೆ. ನಿತ್ಯ ಪಿಕ್ ಪಾಕೆಟ್ ಗಳು ನಡೆಯುತ್ತಿರುವುದಿಂದ ವ್ಯಾಪಾರಸ್ಥರು ಕೂಡ ಕಂಗಾಲಿದ್ದಾರೆ. ಹಾಗಾಗಿ ಪೋಲೀಸರು ಹೆಚ್ಚುವರಿಯಾಗಿ ಗಸ್ತು ಹಾಗೂ ಸಿಸಿ ಕ್ಯಾಮರಾಗಳ ಅಳವಡಿಕೆಗೆ ಹೆಚ್ಚು ಒತ್ತು ನೀಡುವಂತೆ ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!