ಜನ ಮನದ ನಾಡಿ ಮಿಡಿತ

Advertisement

ಅಯೋಧ್ಯೆ ಚಳುವಳಿಯಲ್ಲಿ ಭಾಗವಹಿಸಿದ್ದ ವ್ಯಕ್ತಿಯನ್ನು ಬಂಧಿಸಿದ್ದು ಖಂಡನೀಯ – ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ: ಅಯೋಧ್ಯ ಶ್ರೀರಾಮ ಮಂದಿರದ ಚಳುವಳಿಯಲ್ಲಿ ಭಾಗವಹಿಸಿದ್ದ ಎಂಬ ಒಂದೇ ಕಾರಣಕ್ಕೆ 31 ವರ್ಷಗಳ ಬಳಿಕ ಒಬ್ಬ ಕಾರ್ಮಿಕನನ್ನು ರಾಜ್ಯ ಸರ್ಕಾರ ಬಂಧಿಸಿದ್ದು, ಇದು ಖಂಡನೀಯ ಎಂದು ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.


ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, 31 ವರ್ಷಗಳ ಹಿಂದಿನ ಕೇಸ್ ನಲ್ಲಿ ಒಬ್ಬ ವೃದ್ಧನನ್ನು ನೀವು ಬಂಧಿಸಿದ್ದೀರಿ. ಸಿದ್ದರಾಮಯ್ಯನವರೇ, ಅವರಿಗೆ ಈಗ ನಿಮ್ಮ ತಂದೆಯ ಪ್ರಾಯ ಆಗಿರಬಹುದು. ನಿಮ್ಮ ಸರಕಾರದ ಮಾನಸಿಕತೆ ಏನು ಎಂಬುದು ಇದರಿಂದ ಗೊತ್ತಾಗುತ್ತದೆ. ಇಡೀ ದೇಶವೇ ರಾಮಮಂದಿರ ನಿರ್ಮಾಣಗೊಂಡ ಖುಷಿಯಲ್ಲಿದ್ದರೆ ನೀವು ರಾಮಮಂದಿರ ಚಳುವಳಿಯಲ್ಲಿ ಭಾಗವಹಿಸಿದ್ದ ಎಂಬ ಒಂದೇ ಕಾರಣಕ್ಕೆ ಆ ವ್ಯಕ್ತಿಯನ್ನು ಬಂಧಿಸಿದ್ದು ಕ್ರೂರ ನಡೆ. ಇದನ್ನು ಬಿಜೆಪಿ ಪಕ್ಷ ಖಂಡಿಸುತ್ತದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!