ಉಡುಪಿ: ಅಯೋಧ್ಯ ಶ್ರೀರಾಮ ಮಂದಿರದ ಚಳುವಳಿಯಲ್ಲಿ ಭಾಗವಹಿಸಿದ್ದ ಎಂಬ ಒಂದೇ ಕಾರಣಕ್ಕೆ 31 ವರ್ಷಗಳ ಬಳಿಕ ಒಬ್ಬ ಕಾರ್ಮಿಕನನ್ನು ರಾಜ್ಯ ಸರ್ಕಾರ ಬಂಧಿಸಿದ್ದು, ಇದು ಖಂಡನೀಯ ಎಂದು ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, 31 ವರ್ಷಗಳ ಹಿಂದಿನ ಕೇಸ್ ನಲ್ಲಿ ಒಬ್ಬ ವೃದ್ಧನನ್ನು ನೀವು ಬಂಧಿಸಿದ್ದೀರಿ. ಸಿದ್ದರಾಮಯ್ಯನವರೇ, ಅವರಿಗೆ ಈಗ ನಿಮ್ಮ ತಂದೆಯ ಪ್ರಾಯ ಆಗಿರಬಹುದು. ನಿಮ್ಮ ಸರಕಾರದ ಮಾನಸಿಕತೆ ಏನು ಎಂಬುದು ಇದರಿಂದ ಗೊತ್ತಾಗುತ್ತದೆ. ಇಡೀ ದೇಶವೇ ರಾಮಮಂದಿರ ನಿರ್ಮಾಣಗೊಂಡ ಖುಷಿಯಲ್ಲಿದ್ದರೆ ನೀವು ರಾಮಮಂದಿರ ಚಳುವಳಿಯಲ್ಲಿ ಭಾಗವಹಿಸಿದ್ದ ಎಂಬ ಒಂದೇ ಕಾರಣಕ್ಕೆ ಆ ವ್ಯಕ್ತಿಯನ್ನು ಬಂಧಿಸಿದ್ದು ಕ್ರೂರ ನಡೆ. ಇದನ್ನು ಬಿಜೆಪಿ ಪಕ್ಷ ಖಂಡಿಸುತ್ತದೆ ಎಂದು ಹೇಳಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…