ಮಂಗಳೂರು:ಮoಗಳೂರಿನ ಟೌನ್ ಹಾಲ್ನಲ್ಲಿ ‘ಮಂಗಳೂರು ಮಲಯಾಳಿ ಸಂಗಮ 2024 ಕಾರ್ಯಕ್ರಮವು ಇದೇ ಬರುವ ಜನವರಿ 6 ರಂದು ನಡೆಯಲಿದೆ ಎಂದು ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿಯ ಬೋರ್ಡ್ ನಿರ್ದೇಶಕರಾದ ಮುರಳಿ ಎಚ್ ಹೇಳಿದ್ದಾರೆ.
ಇವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕಾರ್ಯಕ್ರಮವನ್ನು ಕೇರಳ ಸಮಾಜಂ (ರಿ) ಮಂಗಳೂರು ಅವರು ಸಂಘಟಿಸುತ್ತಿದ್ದು, ಇವರಿಗೆ ಇತರ ಸಮಾನ ಮನಸ್ಕ ಸಂಘಟನೆಗಳು ಸಾಥ್ ನೀಡಿದ್ದಾರೆ. ಹೊಸ ವರ್ಷದ ಹಿನ್ನಲೆಯಲ್ಲಿ ನಡೆಯುತ್ತಿರುವ ಈ ಮಂಗಳೂರು ಮಲಯಾಳಿ ಸಂಗಮವು ಜಾತಿ, ಸಮುದಾಯ ಹಾಗು ಧರ್ಮಗಳನ್ನು ಮೀರಿ ವೈವಿದ್ಯಮಯ ಹಿನ್ನೆಲೆ ಇರುವ ವ್ಯಕ್ತಿ ಮತ್ತು ಸಂಘಟನೆಗಳ ಮಧ್ಯ ಏಕತೆ ಮತ್ತು ಬಾಂಧವ್ಯನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಈ ಸಂಗಮವು ನಮ್ಮ ಸಮುದಾಯವನ್ನು ಒಂದುಗೂಡಿಸುವುದರೊAದಿಗೆ ನಮ್ಮ ಭವ್ಯ ಪರಂಪರೆಯನ್ನು ನೆನಪಿಸುವ ಕಾರ್ಯಕ್ರಮವಾಘಲಿ ಅಂತ ಹೇಳಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…