ಮಂಗಳೂರು:ಮoಗಳೂರಿನ ಟೌನ್ ಹಾಲ್ನಲ್ಲಿ ‘ಮಂಗಳೂರು ಮಲಯಾಳಿ ಸಂಗಮ 2024 ಕಾರ್ಯಕ್ರಮವು ಇದೇ ಬರುವ ಜನವರಿ 6 ರಂದು ನಡೆಯಲಿದೆ ಎಂದು ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿಯ ಬೋರ್ಡ್ ನಿರ್ದೇಶಕರಾದ ಮುರಳಿ ಎಚ್ ಹೇಳಿದ್ದಾರೆ.
ಇವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕಾರ್ಯಕ್ರಮವನ್ನು ಕೇರಳ ಸಮಾಜಂ (ರಿ) ಮಂಗಳೂರು ಅವರು ಸಂಘಟಿಸುತ್ತಿದ್ದು, ಇವರಿಗೆ ಇತರ ಸಮಾನ ಮನಸ್ಕ ಸಂಘಟನೆಗಳು ಸಾಥ್ ನೀಡಿದ್ದಾರೆ. ಹೊಸ ವರ್ಷದ ಹಿನ್ನಲೆಯಲ್ಲಿ ನಡೆಯುತ್ತಿರುವ ಈ ಮಂಗಳೂರು ಮಲಯಾಳಿ ಸಂಗಮವು ಜಾತಿ, ಸಮುದಾಯ ಹಾಗು ಧರ್ಮಗಳನ್ನು ಮೀರಿ ವೈವಿದ್ಯಮಯ ಹಿನ್ನೆಲೆ ಇರುವ ವ್ಯಕ್ತಿ ಮತ್ತು ಸಂಘಟನೆಗಳ ಮಧ್ಯ ಏಕತೆ ಮತ್ತು ಬಾಂಧವ್ಯನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಈ ಸಂಗಮವು ನಮ್ಮ ಸಮುದಾಯವನ್ನು ಒಂದುಗೂಡಿಸುವುದರೊAದಿಗೆ ನಮ್ಮ ಭವ್ಯ ಪರಂಪರೆಯನ್ನು ನೆನಪಿಸುವ ಕಾರ್ಯಕ್ರಮವಾಘಲಿ ಅಂತ ಹೇಳಿದ್ದಾರೆ.
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…
ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್ಆರ್ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…