ಜನ ಮನದ ನಾಡಿ ಮಿಡಿತ

Advertisement

ಪುಂಡಾಟ ಮೆರೆದ ಯುವಕರಿಗೆ ಮಣಿಪಾಲ ಸರ್ಕಲ್ ಇನ್ ಸ್ಪೆಕ್ಟರ್ ರಿಂದ ಸಖತ್ ಕ್ಲಾಸ್

ಹೊಸ ವರ್ಷಾಚರಣೆಯ ಸಂದರ್ಭ ರಸ್ತೆಯಲ್ಲಿ ಕುಣಿದು ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟು ಮಾಡಿದ ಆರೋಪದಲ್ಲಿ ಮಣಿಪಾಲ ಪೊಲೀಸರು ಹಲವು ಯುವಕರನ್ನು ವಾಹನ ಸಹಿತ ವಶಕ್ಕೆ ಪಡೆದುಕೊಂಡಿದ್ದಾರೆ.


ಡಿ.31ರಂದು ಮಧ್ಯರಾತ್ರಿ ವೇಳೆ ಮಣಿಪಾಲ ಸಿಂಡಿಕೇಟ್ ಸರ್ಕಲ್‌ನಿಂದ ಕಾಯಿನ್ ಸರ್ಕಲ್ ನಡುವಿನ ವಿ.ಎಸ್.ಆಚಾರ್ಯ ರಸ್ತೆಯಲ್ಲಿ 7 ರಿಂದ 10 ಜನರು ಕಾರು ಹಾಗೂ ದ್ವಿಚಕ್ರ ವಾಹನಗಳಲ್ಲಿ ಸವಾರಿ ಮಾಡಿಕೊಂಡು ಬಂದು ಅಕ್ರಮ ಕೂಟ ಸೇರಿಕೊಂಡಿದ್ದು, ಬುಲೆಟ್ ಸವಾರ ಸೈಲೆನ್ಸರ್‌ನಲ್ಲಿ ಬೆಂಕಿಯ ಕಿಡಿ ಬರುವ ರೀತಿಯಲ್ಲಿ ಅಪಾಯಕಾರಿಯಾಗಿ ಚಾಲನೆ ಮಾಡಿಕೊಂಡಿದ್ದರು.
ಅದೇ ರೀತಿ ವಿವಿಧ ಸವಾರರರು ರಸ್ತೆಯ ಮಧ್ಯದಲ್ಲಿ ವಾಹನಗಳನ್ನು ನಿಲ್ಲಿಸಿ ಬೊಬ್ಬೆಯೊಡೆದು ಕುಣಿದು ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟು ಮಾಡಿ ರಸ್ತೆಯ ಸುಗಮ ಸಂಚಾರಕ್ಕೆ ಅಡ್ಡಿ ಉಂಟು ಮಾಡಿರುರುವುದಾಗಿ ದೂರಲಾಗಿದೆ.
ಈ ಮಾಹಿತಿಯಂತೆ ಸ್ಥಳಕ್ಕೆ ತೆರಳಿದ ಮಣಿಪಾಲ ಪೊಲೀಸರು ಯುವಕರನ್ನು ವಾಹನ ಸಮೇತ ವಶಕ್ಕೆ ಪಡೆದುಕೊಂಡಿದ್ದಾರೆ. ಪುಂಡಾಟ ಮೆರೆದ ಯುವಕರಿಗೆ ಮಣಿಪಾಲ ಸರ್ಕಲ್ ಇನ್ಸಫೆಕ್ಟರ್ ದೇವರಾಜ್ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

error: Content is protected !!