ಜನ ಮನದ ನಾಡಿ ಮಿಡಿತ

Advertisement

ಮರ ಒಂದು ಬಿದ್ದು ಸಂಪೂರ್ಣ ಜಖಂಗೊಂಡ ಗೂಡಂಗಡಿ

ಬಿಳಿನೆಲೆ ಕೈಕಂಬ ಜಂಕ್ಷನ್ ಪಕ್ಕ ಇರುವ ಕೃಷ್ಣಪ್ಪ ಎಂಬವರ ಗೂಡಅಂಗಡಿ ಹಿಂಬದಿ ಇರುವ ಬರಹದಾಕಾರದ ಮರ ಒಂದು ಬಿದ್ದು ಅಂಗಡಿ ಸಂಪೂರ್ಣ ಜಖಂಗೊಂಡಿದೆ.

ಅದಲ್ಲದೆ ಅಂಗಡಿಯ ಪಕ್ಕ ಹೋಗುತ್ತಿದ್ದ ಟಾಟಾ ಸುಮೋ ಗಾಡಿ ಕೆಎ 20 ಬಿ 67 63 ಡ್ರೈವರ್ ಶೇಖರ್ ಎಂಬವರ ತಲೆಗೆ ಕೂಡ ಸ್ವಲ್ಪ ಪೆಟ್ಟಾಗಿದ್ದು ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಹಾಗೆಯೇ ಅಂಗಡಿಯಲ್ಲಿದ್ದ ರಾಜೇಶ್ ಎಂಬುವರ ಕಾಲು ಮುರಿತಾಕ್ಕೊಳಗಾಗಿ ಅವರನ್ನು ಕೂಡ ಆಸ್ಪತ್ರೆಗೆ ಸಾಗಿಸಲಾಗಿದೆ.

ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ ಬಿಳಿನೆಲೆ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒ ,ಸದಸ್ಯರುಗಳು ಘಟಸ್ಥಳಕ್ಕೆ ಬಂದಿರುತ್ತಾರೆ .ಹಾಗೆ ಮೆಸ್ಕಾಂ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಸ್ಥಳಕ್ಕೆ ಬಂದಿರುವರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!